Select Your Language

Notifications

webdunia
webdunia
webdunia
webdunia

ನ್ಯಾಯಾಂಡಹಳ್ಳಿ ಮೇಲೆಸೇತುವೆ ಪ್ರಾರಂಭ

Crime
ಬೆಂಗಳೂರು , ಸೋಮವಾರ, 28 ಫೆಬ್ರವರಿ 2022 (19:02 IST)
ನಾಯಂಡಹಳ್ಳಿಯ ಮೆಟ್ರೋ ನಿಲ್ದಾಣದ ಬಳಿ ಇರುವ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಇಂದು ಸಚಿವ ವಿ ಸೋ ಮಣ್ಣ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸಚಿವರೊಂದಿಗೆ ಶಾಸಕ ಮುನಿರತ್ನ ಅವರು ಕೂಡ ಭಾಗಿಯಾಗಿದ್ದು, ಕಾಮಗಾರಿ ಸಂ ಬಂಧ ಅಧಿಕಾರಿಗಳೊಂದಿಗೆ ಕೆಲವು ಸಮಯ ಚರ್ಚೆ ನಡೆಸಿದರು.
ಸಚಿವ ವಿ ಸೋಮಣ್ಣ ಅವರೊಂದಿಗೆ ಕ್ಷೇತ್ರದಲ್ಲಿ ಕೈಗೊ ಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಾದಯಾತ್ರೆ ನಾಟಕ