ನ್ಯಾಯಾಂಡಹಳ್ಳಿ ಮೇಲೆಸೇತುವೆ ಪ್ರಾರಂಭ

Webdunia
ಸೋಮವಾರ, 28 ಫೆಬ್ರವರಿ 2022 (19:02 IST)
ನಾಯಂಡಹಳ್ಳಿಯ ಮೆಟ್ರೋ ನಿಲ್ದಾಣದ ಬಳಿ ಇರುವ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಇಂದು ಸಚಿವ ವಿ ಸೋ ಮಣ್ಣ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸಚಿವರೊಂದಿಗೆ ಶಾಸಕ ಮುನಿರತ್ನ ಅವರು ಕೂಡ ಭಾಗಿಯಾಗಿದ್ದು, ಕಾಮಗಾರಿ ಸಂ ಬಂಧ ಅಧಿಕಾರಿಗಳೊಂದಿಗೆ ಕೆಲವು ಸಮಯ ಚರ್ಚೆ ನಡೆಸಿದರು.
ಸಚಿವ ವಿ ಸೋಮಣ್ಣ ಅವರೊಂದಿಗೆ ಕ್ಷೇತ್ರದಲ್ಲಿ ಕೈಗೊ ಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments