Daily Horoscope

ತರಾತುರಿಯಲ್ಲಿ ತಪ್ಪು ಮಾಡಿದೆವು: ಕ್ಷಮೆಯಾಚಿಸಿದ ನಯನತಾರಾ-ವಿಘ್ನೇಶ್ ದಂಪತಿ!

Webdunia
ಭಾನುವಾರ, 12 ಜೂನ್ 2022 (19:52 IST)
ತಿರುಮತಿ ತಿರುಮಲ ದೇವಸ್ಥಾನದಲ್ಲಿ ಚಪ್ಪಲಿ ಧರಿಸಿದ್ದಕ್ಕೆ ನವ ವಿವಾಹಿತರಾದ ನಯನತಾರಾ ಮತ್ತು ವಿಘ್ನೇಶ್ ಶಿವಂ ಕ್ಷಮೆಯಾಚಿಸಿದ್ದಾರೆ.
ತಮಿಳುನಾಡಿನ ಮಹಾಬಲಿಪುರಂನಲ್ಲಿ ಮದುವೆ ಆದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನದ ದರ್ಶನಕ್ಕೆ ಹೋಗಿದ್ದ ನಯನತಾರಾ ಮತ್ತು ವಿಘ್ನೇಶ್ ದಂಪತಿ ಚಪ್ಪಲಿ ಹಾಕಿಕೊಂಡು ಓಡಾಡಿದ್ದರು. ಅಲ್ಲದೇ ಫೋಟೊ ತೆಗೆಸಿಕೊಂಡಿದ್ದರು.
ಈ ವಿಷಯ ಭಾರೀ ಚರ್ಚೆಗೆ ಕಾರಣವಾಗಿದ್ದೂ ದಂಪತಿ ವರ್ತನೆ ಬಗ್ಗೆ ಅಸಮಧಾನ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ದಂಪತಿ ಘಟನೆಗೆ ಕ್ಷಮೆಯಾಚಿಸಿದ್ದಾರೆ.
ನಾವು ದೇವಸ್ಥಾನದಲ್ಲಿ ತರಾತುರಿಯಲ್ಲಿ ಬಂದು ಹೋಗುವ ನಡುವೆ ಫೋಟೊ ತೆಗೆಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ ಚಪ್ಪಲಿ ತೆಗೆಯುವುದನ್ನು ಮರೆತುಬಿಟ್ಟೆವು. ಇದಕ್ಕಾಗಿ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments