Webdunia - Bharat's app for daily news and videos

Install App

ತರಾತುರಿಯಲ್ಲಿ ತಪ್ಪು ಮಾಡಿದೆವು: ಕ್ಷಮೆಯಾಚಿಸಿದ ನಯನತಾರಾ-ವಿಘ್ನೇಶ್ ದಂಪತಿ!

Webdunia
ಭಾನುವಾರ, 12 ಜೂನ್ 2022 (19:52 IST)
ತಿರುಮತಿ ತಿರುಮಲ ದೇವಸ್ಥಾನದಲ್ಲಿ ಚಪ್ಪಲಿ ಧರಿಸಿದ್ದಕ್ಕೆ ನವ ವಿವಾಹಿತರಾದ ನಯನತಾರಾ ಮತ್ತು ವಿಘ್ನೇಶ್ ಶಿವಂ ಕ್ಷಮೆಯಾಚಿಸಿದ್ದಾರೆ.
ತಮಿಳುನಾಡಿನ ಮಹಾಬಲಿಪುರಂನಲ್ಲಿ ಮದುವೆ ಆದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನದ ದರ್ಶನಕ್ಕೆ ಹೋಗಿದ್ದ ನಯನತಾರಾ ಮತ್ತು ವಿಘ್ನೇಶ್ ದಂಪತಿ ಚಪ್ಪಲಿ ಹಾಕಿಕೊಂಡು ಓಡಾಡಿದ್ದರು. ಅಲ್ಲದೇ ಫೋಟೊ ತೆಗೆಸಿಕೊಂಡಿದ್ದರು.
ಈ ವಿಷಯ ಭಾರೀ ಚರ್ಚೆಗೆ ಕಾರಣವಾಗಿದ್ದೂ ದಂಪತಿ ವರ್ತನೆ ಬಗ್ಗೆ ಅಸಮಧಾನ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ದಂಪತಿ ಘಟನೆಗೆ ಕ್ಷಮೆಯಾಚಿಸಿದ್ದಾರೆ.
ನಾವು ದೇವಸ್ಥಾನದಲ್ಲಿ ತರಾತುರಿಯಲ್ಲಿ ಬಂದು ಹೋಗುವ ನಡುವೆ ಫೋಟೊ ತೆಗೆಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ ಚಪ್ಪಲಿ ತೆಗೆಯುವುದನ್ನು ಮರೆತುಬಿಟ್ಟೆವು. ಇದಕ್ಕಾಗಿ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಪ್ಲಾಸ್ಟಿಕ್‌ ತ್ಯಾಜ್ಯದಿಂದ ರಸ್ತೆ ನಿರ್ಮಾಣ, ದ.ಕನ್ನಡ, ಉಡುಪಿ ಅಧಿಕಾರಿಗಳ ಬದ್ಧತೆಗೆ ಪ್ರಿಯಾಂಕ್ ಖರ್ಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments