Select Your Language

Notifications

webdunia
webdunia
webdunia
webdunia

ಇನ್ನೂ ಪತ್ತೆಯಾಗದ ಪೆಟ್ರೋಲ್ ನಾರಾಯಣಸ್ವಾಮಿ; ಸಿಎಂ ಸೂಚನೆಯ ಮೇರೆಗೆ ಪೊಲೀಸರ ಹುಡುಕಾಟ

ಇನ್ನೂ ಪತ್ತೆಯಾಗದ ಪೆಟ್ರೋಲ್ ನಾರಾಯಣಸ್ವಾಮಿ; ಸಿಎಂ ಸೂಚನೆಯ ಮೇರೆಗೆ ಪೊಲೀಸರ ಹುಡುಕಾಟ
ಬೆಂಗಳೂರು , ಬುಧವಾರ, 21 ಫೆಬ್ರವರಿ 2018 (10:11 IST)
ಬೆಂಗಳೂರು: ಪೆಟ್ರೋಲ್ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದು ದಾಂಧಲೆ ನಡೆಸಿದ್ದ ಪ್ರಕರಣದ ಹಿನ್ನೆಲೆ ಪೆಟ್ರೋಲ್ ನಾರಾಯಣ ಸ್ವಾಮಿ ಇನ್ನೂ ಬಂಧನವಾಗಿಲ್ಲ. ಘಟನೆ ನಡೆದು 24 ಗಂಟೆ ಕಳೆದರೂ ಪತ್ತೆಯಾಗದ ನಾರಾಯಣಸ್ವಾಮಿ.


ನಾರಾಯಣಸ್ವಾಮಿ ಪತ್ತೆಗಾಗಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಎಚ್ಚೆತ್ತುಕೊಂಡಿದ್ದಾರೆ. ಸಿಎಂ ಸೂಚನೆಯ ಮೇರೆಗೆ ದೂರು ದಾಖಲಿಸಿ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.ರಾಮಮೂರ್ತಿನಗರ ಪೊಲೀಸರಿಂದ ನಾರಾಯಣಸ್ವಾಮಿ ಹುಡುಕಾಟ ನಡೆಸುತ್ತಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಹ್ಯಾರಿಸ್ ಪುತ್ರ ಹಲ್ಲೆ ನಡೆಸಿದ್ದು ಹೇಗೆ? ವಿದ್ವತ್ ಬಾಯ್ಬಿಟ್ಟ ವೃತ್ತಾಂತ!