Webdunia - Bharat's app for daily news and videos

Install App

ಇನ್ನೂ ಪತ್ತೆಯಾಗದ ಪೆಟ್ರೋಲ್ ನಾರಾಯಣಸ್ವಾಮಿ; ಸಿಎಂ ಸೂಚನೆಯ ಮೇರೆಗೆ ಪೊಲೀಸರ ಹುಡುಕಾಟ

Webdunia
ಬುಧವಾರ, 21 ಫೆಬ್ರವರಿ 2018 (10:11 IST)
ಬೆಂಗಳೂರು: ಪೆಟ್ರೋಲ್ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದು ದಾಂಧಲೆ ನಡೆಸಿದ್ದ ಪ್ರಕರಣದ ಹಿನ್ನೆಲೆ ಪೆಟ್ರೋಲ್ ನಾರಾಯಣ ಸ್ವಾಮಿ ಇನ್ನೂ ಬಂಧನವಾಗಿಲ್ಲ. ಘಟನೆ ನಡೆದು 24 ಗಂಟೆ ಕಳೆದರೂ ಪತ್ತೆಯಾಗದ ನಾರಾಯಣಸ್ವಾಮಿ.


ನಾರಾಯಣಸ್ವಾಮಿ ಪತ್ತೆಗಾಗಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಎಚ್ಚೆತ್ತುಕೊಂಡಿದ್ದಾರೆ. ಸಿಎಂ ಸೂಚನೆಯ ಮೇರೆಗೆ ದೂರು ದಾಖಲಿಸಿ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.ರಾಮಮೂರ್ತಿನಗರ ಪೊಲೀಸರಿಂದ ನಾರಾಯಣಸ್ವಾಮಿ ಹುಡುಕಾಟ ನಡೆಸುತ್ತಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments