Webdunia - Bharat's app for daily news and videos

Install App

ಇನ್ನೂ ಪತ್ತೆಯಾಗದ ಪೆಟ್ರೋಲ್ ನಾರಾಯಣಸ್ವಾಮಿ; ಸಿಎಂ ಸೂಚನೆಯ ಮೇರೆಗೆ ಪೊಲೀಸರ ಹುಡುಕಾಟ

Webdunia
ಬುಧವಾರ, 21 ಫೆಬ್ರವರಿ 2018 (10:11 IST)
ಬೆಂಗಳೂರು: ಪೆಟ್ರೋಲ್ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಸುರಿದು ದಾಂಧಲೆ ನಡೆಸಿದ್ದ ಪ್ರಕರಣದ ಹಿನ್ನೆಲೆ ಪೆಟ್ರೋಲ್ ನಾರಾಯಣ ಸ್ವಾಮಿ ಇನ್ನೂ ಬಂಧನವಾಗಿಲ್ಲ. ಘಟನೆ ನಡೆದು 24 ಗಂಟೆ ಕಳೆದರೂ ಪತ್ತೆಯಾಗದ ನಾರಾಯಣಸ್ವಾಮಿ.


ನಾರಾಯಣಸ್ವಾಮಿ ಪತ್ತೆಗಾಗಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಎಚ್ಚೆತ್ತುಕೊಂಡಿದ್ದಾರೆ. ಸಿಎಂ ಸೂಚನೆಯ ಮೇರೆಗೆ ದೂರು ದಾಖಲಿಸಿ ಪೊಲೀಸರಿಂದ ಶೋಧ ಕಾರ್ಯ ನಡೆದಿದೆ.ರಾಮಮೂರ್ತಿನಗರ ಪೊಲೀಸರಿಂದ ನಾರಾಯಣಸ್ವಾಮಿ ಹುಡುಕಾಟ ನಡೆಸುತ್ತಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments