Webdunia - Bharat's app for daily news and videos

Install App

ಅನರ್ಹರು ಅಂದ್ರೆ ಎಂ ಎಲ್‌ ಎ ಆಗುವುದಕ್ಕೆ ನಾಲಾಯಕ್ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 29 ನವೆಂಬರ್ 2019 (16:34 IST)
ಅನರ್ಹರು ಅಂದ್ರೆ ಎಂಎಲ್‌ಎ ಆಗುವುದಕ್ಕೆ ನಾಲಾಯಕ್ ಅಂತಾನೇ ಅರ್ಥ. ನಾಲಾಯಕ... ನಾಲಾಯಕ... ಈ ನಾಲಾಯಕ ಮನುಷ್ಯ ಪುನಃ ನನ್ನ ಲಾಯಕ್ ಮಾಡು ಅಂತಾ ಜನರ ಬಳಿ ಬರ್ತಾ ಇದ್ದಾನೆ. ಹೀಗಂತ ಮಾಜಿ ಸಿಎಂ ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

ಅಥಣಿ ತಾಲೂಕಿನ ತೆಲಸಂಗದಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ,  ಈ‌ ಚುನಾವಣೆ ಯಾರಿಗೂ ಬೇಕಾಗಿರಲಿಲ್ಲ. 2023 ರ ವರೆಗೆ ಮಹೇಶ ಕುಮಠಳ್ಳಿ ಶಾಸಕನಾಗಿ ಇರಬೇಕಿತ್ತು. ಆದರೆ ಒಂದೂವರೆ ವರ್ಷದಲ್ಲೇ 15  ಕಡೆ ಚುನಾವಣೆ ನಡೀತಿದೆ. ಈ ಚುನಾವಣೆಯಿಂದ ಲಾರಿಗೆ ಲಾಭ? ಎಂದ್ರು.

ಈ ಚುನಾವಣೆಯಿಂದ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಶ್ರೀಮಂತ ಪಾಟೀಲಗೆ ಲಾಭ ಆಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಬೇರೆ ಪಕ್ಷಕ್ಕೆ ಹೋಗಿದ್ದೇನೆ ಅನ್ನೋದರಷ್ಟು ಹಸಿ ಸುಳ್ಳು ಬೇರೆ ಇಲ್ಲ. ಇವರೆಲ್ಲ‌ ಮಾರಾಟ ಆಗಿ ಹೋಗಿದ್ದಾರೆ. ಸಂತೆಯಲ್ಲಿ ಎಮ್ಮೆ, ಕರು, ಕುರಿ, ಕೋಳಿ ಮಾರಾಟ ಆಗುವಂತೆ ನೀವು ಎಂಎಲ್‌ಎ ಗಳೇ ಮಾರಾಟ ಆಗಿ‌ ಹೋಗ್ತಿರಲ್ಲ? ಇವರು ಬಿಜೆಪಿಗೆ ಹೋಗುವಾಗ ಜನರನ್ನು ಕೇಳಿದ್ರಾ? ಮತ ಕೊಟ್ಟವರನ್ನೇ ಕೇಳದೆ ಸ್ವಾರ್ಥ, ಅಧಿಕಾರದ ಲಾಲಸೆ ಮತ್ತು ಹಣಕೋಸ್ಕರ ಹೋಗಿದ್ದಾರೆ ಎಂದು ಜರಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments