ಎನ್ ಡಿ ಆರ್ ಎಫ್ : 21 ಸೈನಿಕರು ಮಾಡಿದ್ದೇನು?

Webdunia
ಶನಿವಾರ, 13 ಜೂನ್ 2020 (15:24 IST)
ಎನ್ ಡಿ ಆರ್ ಎಫ್ ನ 21 ಯೋಧರು ವಿಜಯವಾಡದಿಂದ ರಾಜ್ಯಕ್ಕೆ ಬಂದಿದ್ದಾರೆ.

ಮುಂಬರುವ ಮಳೆಗಾಲದಲ್ಲಿ ಆಗಬಹುದಾದ ತೊಂದರೆಗಳನ್ನು ಸಮರ್ಥವಾಗಿ ನಿರ್ವಹಿಸಲು ಧಾರವಾಡ  ಜಿಲ್ಲಾಡಳಿತ  ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಅದರ ಭಾಗವಾಗಿ ಜಿಲ್ಲೆಗೆ ಈಗಾಗಲೇ ವಿಜಯವಾಡದಿಂದ 21 ಯೋಧರನ್ನೊಳಗೊಂಡ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜಿಲ್ಲೆಗೆ ಆಗಮಿಸಿದೆ.  ಎನ್.ಡಿ.ಆರ್.ಎಫ್. ತಂಡದ ಸದಸ್ಯರು ನಗರದ ಕೆಲಗೇರಿ ಕೆರೆಯಲ್ಲಿ ಜೀವರಕ್ಷಣಾ ಕಾರ್ಯದ ಪ್ರಾತ್ಯಕ್ಷಿಕೆ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಕೆರೆಯಲ್ಲಿ ವಿಹಾರಕ್ಕೆ ಆಗಮಿಸಿದ ಪ್ರವಾಸಿಗರು ಆಕಸ್ಮಿಕವಾಗಿ ಬೋಟಿನಿಂದ ಕೆರೆಯ ಮಧ್ಯದ ನೀರಿನಲ್ಲಿ ಬಿದ್ದು, ಮುಳಗಲು ಆರಂಭಿಸಿದಾಗ ಕೆರೆಯ ಮತ್ತೊಂದು ಮೂಲೆಯಲ್ಲಿದ್ದ ಎನ್.ಡಿ.ಆರ್.ಎಫ್. ಪಡೆಯ ಯೋಧರು ತಕ್ಷಣ ಆಗಮಿಸಿ, ಮುಳುಗುತ್ತಿದ್ದ ಪ್ರವಾಸಿಗರನ್ನು ರಕ್ಷಿಸುವ ಪ್ರಾತ್ಯಕ್ಷಿಕೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments