Webdunia - Bharat's app for daily news and videos

Install App

ನಿಮ್ಮ ಮನೆ ಮನೆ ಬರುತ್ತವೆ ಅಗತ್ಯ ವಸ್ತುಗಳು - ಲಾಕ್ ಡೌನ್ ಚಿಂತೆಬಿಡಿ

Webdunia
ಬುಧವಾರ, 25 ಮಾರ್ಚ್ 2020 (15:31 IST)
ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರಕಾರ ಲಾಕ್‌ ಡೌನ್ ಘೋಷಿಸಿದೆ. ಆದರೆ ಮುಂದೇನಪ್ಪಾ ಅಂತ ಯೋಚಿಸುವವರ ನೆರವಿಗೆ ಜಿಲ್ಲಾಡಳಿತ ಬರುತ್ತಿದೆ.

ಜನರು ಸ್ವಯಂಪ್ರೇರಿತರಾಗಿ ತಮ್ಮ ರಕ್ಷಣೆಯ ಜೊತೆ ಇನ್ನೊಬ್ಬರ ಆರೋಗ್ಯದ ರಕ್ಷಣೆಗಾಗಿ 21 ದಿನಗಳವರೆಗೆ ಕಡ್ಡಾಯವಾಗಿ ಮನೆಯಲ್ಲಿರಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ ಹೇಳಿದ್ದಾರೆ.

ಆರೋಗ್ಯವಂತ ವ್ಯಕ್ತಿ ಮತ್ತು ಮನೆಯಲ್ಲಿ ಇರುವವರಿಗೆ ಯಾವುದೇ ಮಾಸ್ಕ್ ಗಳ ಅವಶ್ಯಕತೆ ಇಲ್ಲಾ. ಶುಚಿತ್ವಕ್ಕೆ ಒತ್ತು ನೀಡಿದರೆ ಸಾಕು. ಅಕ್ಕ ಪಕ್ಕದ ಮನೆಗಳಿಗೆ ಹೊರಗಡೆಯಿಂದ ಬಂದವರನ್ನು ಕೀಳಾಗಿ ಕಾಣದೆ 14 ದಿನಗಳವರೆಗೆ ನಿಗಾದಲ್ಲಿ ಇರುವಂತೆ ತಿಳುವಳಿಕೆ ನೀಡಿರಿ.  

ಜಿಲ್ಲೆಯಲ್ಲಿ ಜೀವನಾವಶ್ಯಕ ಸಾಮಗ್ರಿಗಳ ಸಂಗ್ರಹವಿದ್ದು, ಅಗತ್ಯ ಬಿದ್ದಲ್ಲಿ ಮನೆ ಮನೆಗೆ ಪೂರೈಸುವ ವ್ಯವಸ್ಥೆಯನ್ನು ಕೂಡಾ ಜಿಲ್ಲಾಡಳಿತ ಮಾಡಲು ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments