Webdunia - Bharat's app for daily news and videos

Install App

ಕ್ವಾಟ್ಲೆ ಸತೀಶ್ ಈಗ ಫುಲ್ ಖುಷ್ ಯಾಕೆ ಗೊತ್ತಾ?

Webdunia
ಬುಧವಾರ, 3 ಅಕ್ಟೋಬರ್ 2018 (15:13 IST)
ಕ್ವಾಟ್ಲೆ ಸತೀಶನ ಜೀವನದಲ್ಲಿ ಶ್ರೇಷ್ಠವಾದ ಘಟನೆ ನಡೆದಿದೆ. ಈ ಕಾಕತಾಳೀಯ ಘಟನೆಯಿಂದ ಹೆಮ್ಮೆ ಪಡುವಂತಾದ ಸತೀಶ್ ನಿನಾಸಂ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ರೆಬಲ್ ಸ್ಟಾರ್ ಅಂಬರೀಶ್ ಕಟೌಟ್ ಪಕ್ಕದಲ್ಲೇ ತನ್ನ ಕಟೌಟ್ ನಿಂತಿರುವುದಕ್ಕೆ ಹೆಮ್ಮೆ ಪಡುತ್ತಿರುವ ಸತೀಶ್, ಇದೊಂದು ರೀತಿ‌ಯ  ಕಾಕತಾಳೀಯ. ಅಂಬಿ ಅಣ್ಣನ, ಅಂಬಿ ನಿನಗೆ ವಯಸ್ಸಾಯ್ತೋ ಚಿತ್ರ ಮಂಡ್ಯದ ಸಿದ್ದಾರ್ಥ ಚಿತ್ರಮಂದಿರದಲ್ಲಿ ಬಿಡುಗೆಡಯಾಗಿದ್ದರೆ, ಪಕ್ಕದ ಸಂಜಯ ಚಿತ್ರಮಂದಿರದಲ್ಲಿ ನನ್ನ ಅಯೋಗ್ಯ ಚಿತ್ರ ಪ್ರದರ್ಶನ ಕಾಣುತ್ತಿದೆ. ನನ್ನದು 50ನೇ ದಿನ.

ಇದಲ್ಲವೇ ಹೆಮ್ಮೆಯ ವಿಷಯ, ಒಂದು ಕಾಲದಲ್ಲಿ ಅಂಬರೀಶ್ ಅವರ ಚಿತ್ರಕ್ಕಾಗಿ ಟಿಕೆಟ್ ಗೆ ಕ್ಯೂನಲ್ಲಿ ಅದೇ ಚಿತ್ರಮಂದಿರದಲ್ಲಿ ನಿಂತಿದ್ದೆ. ಇಂದು ಅವರ ಕಟೌಟ್ ಪಕ್ಕದಲ್ಲೇ ನನ್ನದು ಒಂದು ಕಟೌಟ್ ನಿಂತಿದೆ. ಇದೊಂದು ನನ್ನ ವೃತ್ತಿ ಬದುಕಿನಲ್ಲೇ ಶ್ರೇಷ್ಠವಾದದ್ದು. ಅವರ ಜೊತೆ ಅಭಿನಯಿಸೋ ಹಂಬಲ ಇನ್ನು ಇದೆ. ಅವರ ಆಶೀರ್ವಾದ ‌ನಮ್ಮ ಜೊತೆಗಿದೆ. ಈ ವಾರ ನೋಡುವೆ‌ ಅಂಬಿ ನಿನಗೆ ವಯಸ್ಸಾಯ್ತೋ. ನೀವೆಲ್ಲರೂ ನೋಡಿ ಅಂತ ತಮ್ಮ‌ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments