ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯ: ನೀರು ಕಾಣದ ಬೆಳೆ

Webdunia
ಬುಧವಾರ, 8 ಆಗಸ್ಟ್ 2018 (18:34 IST)
ಗಡಿ ಭಾಗದ ಜಿಲ್ಲೆಯ ರೈತರಿಗೆ ಶಾಕ್ ನೀಡುತ್ತಿರುವ ವಿದ್ಯುತ್ ಇಲಾಖೆಯಿಂದ ಹೈರಾಣಾಗುತ್ತಿದ್ದಾರೆ.
ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಯಚೂರು ಜಿಲ್ಲೆಯಲ್ಲಿ ಬೆಳೆಗಳು ಬಾಡುತ್ತಿವೆ.

ಕೈಗೆ ಬಂದ ತುತ್ತು ಬೆಳೆಗಾರರಿಗೆ ಬರದಂತೆ ಆಗಿದೆ. ಸಮರ್ಪಕ ಕರೆಂಟ್ ದೊರೆಯದೆ ಬಾಡುತ್ತಿರುವ ಬೆಳೆಗಳಿಂದ ಅನ್ನದಾತ ಕಂಗಾಲಾಗಿದ್ದಾನೆ. ತೋಟದಲ್ಲಿ ಬೆಳೆದ ಬೆಳೆಗಳಿಗೆ ನೀರುಣಿಸಲಾಗದೆ ಪರದಾಡುತ್ತಿರುವ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕನಿಷ್ಠ 350-450 ವೊಲ್ಟೇಜ್ ಬೇಕಿರುವ ಬೋರ್ವೆಲ್ ಗಳಿಗೆ ಕನಿಷ್ಠ ಮಟ್ಟದಲ್ಲಿ ದೊರೆಯದ ಕರೆಂಟ್ ಕಂಗಾಲಾಗುವಂತೆ ಮಾಡಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಹೋಬಳಿಯಲ್ಲಿ 220 ವೊಲ್ಟೇಜ್ ವಿದ್ಯುತ್ ಗೂ ಪರದಾಡುವಂತಾಗಿದೆ.
ವಾರಕ್ಕೆ ಎರಡು ಬಾರಿ ನೀರುಣಿಸಬೇಕಾದ ಬೆಳೆಗಳಿಗೆ ತಿಂಗಳಿಗೊಮ್ಮೆ ನೀರುಣಿಸಲಾಗದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments