Webdunia - Bharat's app for daily news and videos

Install App

ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯ: ನೀರು ಕಾಣದ ಬೆಳೆ

Webdunia
ಬುಧವಾರ, 8 ಆಗಸ್ಟ್ 2018 (18:34 IST)
ಗಡಿ ಭಾಗದ ಜಿಲ್ಲೆಯ ರೈತರಿಗೆ ಶಾಕ್ ನೀಡುತ್ತಿರುವ ವಿದ್ಯುತ್ ಇಲಾಖೆಯಿಂದ ಹೈರಾಣಾಗುತ್ತಿದ್ದಾರೆ.
ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಯಚೂರು ಜಿಲ್ಲೆಯಲ್ಲಿ ಬೆಳೆಗಳು ಬಾಡುತ್ತಿವೆ.

ಕೈಗೆ ಬಂದ ತುತ್ತು ಬೆಳೆಗಾರರಿಗೆ ಬರದಂತೆ ಆಗಿದೆ. ಸಮರ್ಪಕ ಕರೆಂಟ್ ದೊರೆಯದೆ ಬಾಡುತ್ತಿರುವ ಬೆಳೆಗಳಿಂದ ಅನ್ನದಾತ ಕಂಗಾಲಾಗಿದ್ದಾನೆ. ತೋಟದಲ್ಲಿ ಬೆಳೆದ ಬೆಳೆಗಳಿಗೆ ನೀರುಣಿಸಲಾಗದೆ ಪರದಾಡುತ್ತಿರುವ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕನಿಷ್ಠ 350-450 ವೊಲ್ಟೇಜ್ ಬೇಕಿರುವ ಬೋರ್ವೆಲ್ ಗಳಿಗೆ ಕನಿಷ್ಠ ಮಟ್ಟದಲ್ಲಿ ದೊರೆಯದ ಕರೆಂಟ್ ಕಂಗಾಲಾಗುವಂತೆ ಮಾಡಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಹೋಬಳಿಯಲ್ಲಿ 220 ವೊಲ್ಟೇಜ್ ವಿದ್ಯುತ್ ಗೂ ಪರದಾಡುವಂತಾಗಿದೆ.
ವಾರಕ್ಕೆ ಎರಡು ಬಾರಿ ನೀರುಣಿಸಬೇಕಾದ ಬೆಳೆಗಳಿಗೆ ತಿಂಗಳಿಗೊಮ್ಮೆ ನೀರುಣಿಸಲಾಗದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments