Webdunia - Bharat's app for daily news and videos

Install App

ಆಪ್ತ ಸಹಾಯಕನ ಕಿಡ್ನ್ಯಾಪ್‌ಗೆ ಯತ್ನ, ನೇಹಾ ತಂದೆ ನಿರಂಜನ್ ಆತಂಕ

Sampriya
ಬುಧವಾರ, 19 ಜೂನ್ 2024 (18:12 IST)
ಹುಬ್ಬಳ್ಳಿ:  ಸ್ನೇಹಿತನಿಂದ ಹತ್ಯೆಗೀಡಾದ ನೇಹಾ ಹಿರೇಮಠ ತಂದೆ ನಿರಂಜನ್ ಹಿರೇಮಠ್ ಅವರ ಆಪ್ತ ಸಹಾಯಕನನ್ನು ಅಪಹರಣ ಮಾಡಲು ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಇಂದು ಬೆಳಿಗ್ಗೆ ನಿರಂಜನ್ ಅವರ ಆಪ್ತ ಸಹಾಯಕ ವಿಜಯ್ ಅಲಿಯಾಸ್ ಈರಣ್ಣ ಅವರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೀದಿ ದೀಪ ಆಫ್ ಮಾಡಲು ಹೋದಾಗ  ಅವರನ್ನು ಮೂವರ ಗ್ಯಾಂಗ್​ ಅಪಹರಣ ಮಾಡಲು ಯತ್ನಿಸಿದೆ.

ಕಾರಲ್ಲಿ ಬಂದ ಮೂವರು ಕಾರು ಹತ್ತುವಂತೆ ಒತ್ತಾಯಿಸಿದ್ದಾರೆ. ನಾನು ಯಾಕೆ ಕಾರ್ ಹತ್ತುಬೇಕೆಂದು ವಿಜಯ್ ಭಯಗೊಂಡು ಜೇಬಿನಲ್ಲಿದ್ದ ಮೊಬೈಲ್ ತೆಗೆದು ವಿಡಿಯೋ ಮಾಡಲು ಮುಂದಾಗಿದ್ದಾರೆ. ಬಳಿಕ ಮೂವರು ವಿಜಯ್ ಕೈಯಿಂದ ತಪ್ಪಿಸಿಕೊಂಡ ಓಡಿ ಹೋಗಿದ್ದಾರೆ. ಹುಬ್ಬಳ್ಳಿಯ ಘಂಟಿಕೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಳಿಕೆ ಪ್ರತಿಕ್ರಿಯಿಸಿದ ನಿರಂಜನ್ ಅವರು,  ಬೀದಿ ದೀಪ ಆಫ್​ ಮಾಡಲು ಹೋದಾಗ ನನ್ನ ಆಪ್ತ ಸಹಾಯಕ ಅಪಹರಣ ಮಾಡಲು ಪ್ರಯತ್ನ ಮಾಡಿದ್ದಾರೆ. ಮೂವರು ಬಂದು ಅಟ್ಯಾಕ್ ಮಾಡಿ ಅಪಹರಣ​ಗೆ ಯತ್ನ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments