Webdunia - Bharat's app for daily news and videos

Install App

ನೇಹಾ ಹತ್ಯೆ ತನಿಖೆ ಚುರುಕು: ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ ಸಿಐಡಿ ಅಧಿಕಾರಿಗಳು

Sampriya
ಬುಧವಾರ, 24 ಏಪ್ರಿಲ್ 2024 (15:23 IST)
Photo Courtesy X
ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಬುಧವಾರ ಕರೆದೊಯ್ದರು.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ತನಿಖೆ ಚುರುಕುಗೊಳಿಸಿದ ಅಧಿಕಾರಿಗಳು  ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಸಿಐಡಿ ಅರ್ಜಿ ಸಲ್ಲಿಸಿತ್ತು. ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 6 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ.

ಇದರ ಬೆನ್ನಲ್ಲೇ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ನನ್ನು ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡ ಬುಧವಾರ ಘಟನಾ ಸ್ಥಳವಾದ ಹುಬ್ಬಳ್ಳಿಗೆ ಕರೆದೊಯ್ದಿದೆ.
ಈ ವೇಳೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments