Webdunia - Bharat's app for daily news and videos

Install App

BSY ಭೇಟಿ ಮಾಡಿದ ನೆಹರು ಓಲೇಕಾರ್​​​

Webdunia
ಶುಕ್ರವಾರ, 14 ಏಪ್ರಿಲ್ 2023 (17:08 IST)
BJP ಟಿಕೆಟ್​ ಘೋಷಣೆ ಮಾಡಿದ ಬಳಿಕ ಭಿನ್ನಮತ, ಬಂಡಾಯ ಸ್ಫೋಟಗೊಂಡಿದೆ. ಹಾವೇರಿ BJP ಟಿಕೆಟ್ ಗವಿಸಿದ್ದಪ್ಪ ದ್ಯಾವಣ್ಣವರ್​​​​ಗೆ ನೀಡಲಾಗಿದ್ದು, ಟಿಕೆಟ್​ ಕೈ ತಪ್ಪಿದ್ದಕ್ಕೆ ನೆಹರು ಓಲೇಕಾರ್​​​ ಕೆಂಡಕಾರಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ನೆಹರು ಓಲೇಕಾರ್ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್​​, ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments