Webdunia - Bharat's app for daily news and videos

Install App

ಮೊಸಳೆ ಕಾಟದಿಂದ ಜೀವ ಕೈಯಲ್ಲಿ ಹಿಡಿದಿರೋ ನೆರೆ ಸಂತ್ರಸ್ಥರು

Webdunia
ಮಂಗಳವಾರ, 10 ಸೆಪ್ಟಂಬರ್ 2019 (16:56 IST)
ಪ್ರವಾಹ ಪರಿಸ್ಥಿತಿ ಗಡಿ ಜಿಲ್ಲೆಯ ಜನರ ಬದುಕನ್ನು ನರಕವಾಗಿಸಿದರೆ, ನೆರೆ ಇಳಿಯುತ್ತಿರುವ ಕೆಲವೆಡೆ ಮೊಸಳೆಗಳು ಜೀವ ಭಯ ಹುಟ್ಟಿಸುತ್ತಿವೆ.

ಜನ ವಸತಿಯಡೆ ಮೋಸಳೆಗಳು ಕಂಡು ಬರುತ್ತಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ನದಿಯ‌ ನೀರಿನ ಮಟ್ಟದಲ್ಲಿ ಏರಿಕೆಯಾದ‌ ಪರಿಣಾಮ ಆಹಾರ ಅರಸುತ್ತಾ ಜನವಸತಿ ಪ್ರದೇಶದತ್ತ ಮೊಸಳೆಗಳು ಬರುತ್ತಿವೆ. ಇವುಗಳನ್ನು ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ಸತ್ತಿ ಗ್ರಾಮದ ನಂದೇಶ್ವರ ರಸ್ತೆಗೆ ಹೊಂದಿಕೊಂಡಿರುವ ಅತ್ತಾರ ಜನವಸತಿಯಲ್ಲಿ ಮೊಸಳಗಳು ಕಂಡು ಬಂದಿವೆ. ತೋಟದಲ್ಲಿ ಕೆಲಸ ಮಾಡುತ್ತಿರುವವರಿಗೆ ವಿಚಿತ್ರ ಧ್ವನಿ ಕೇಳಲಾರಂಭಿಸಿದೆ. ಆಗ ಅದನ್ನು ಗಮನಿಸಿದ ಜನವಸತಿ ಪ್ರದೇಶದ ಜನರು ಮೊಸಳೆನ್ನು ಗುರುತಿಸಿ ಹಿಂಬಾಲಿಸಿ ಹಗ್ಗದಿಂದ ಕಟ್ಟಿ ಹಾಕಿದ್ದಾರೆ.  

ಕೃಷ್ಣಾ ನದಿಯ ಪ್ರವಾಹದಿಂದ ಕಂಗಾಲಾಗಿರುವ ಜನರಿಗೆ ಹಾವು, ಕ್ರೀಮಿಕಿಟಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಈ ಮೊಸಳೆಗಳಂತ ದೊಡ್ಡ ಪ್ರಾಣಿಗಳಿಂದಾಗಿ ನದಿ ದಂಡೆಯ ಜನರು ಭಯಭೀತರಾಗಿದ್ದಾರೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments