Webdunia - Bharat's app for daily news and videos

Install App

ತಹಸೀಲ್ದಾರ್ ಕಚೇರಿಗೆ ಕೊಡ ಒಯ್ದು ಧರಣಿ ನಡೆಸಿದ ನೀರೆಯರು

Webdunia
ಬುಧವಾರ, 20 ಮಾರ್ಚ್ 2019 (18:55 IST)
ಹತ್ತಾರು ನೀರೆಯರು ನೀರಿಗಾಗಿ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕುಡಿಯುವ ನೀರಿನ ಹಾಹಾಕಾರಕ್ಕೆ ಖಂಡನೆ ವ್ಯಕ್ತಪಡಿಸಿ, ತಹಶೀಲ್ದಾರ ಕಛೇರಿಗೆ ಮಹಿಳೆಯುರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಹಶೀಲ್ದಾರ ಕಛೇರಿಗೆ ಮುತ್ತಿಗೆ ಹಾಕಿದ ಹಳ್ಳಾಲ ಗ್ರಾಮದ ಮಹಿಳೆಯರು ತಹಶೀಲ್ದಾರರಿಗೆ ತರಾಟೆಗೆ ತೆಗೆದುಕೊಂಡರು. ಕೂಡಲೇ ಗ್ರಾಮಕ್ಕೆ ನೀರಿನ ಸೌಲಭ್ಯ ಕಲ್ಪಿಸುವಂತೆ ಆಗ್ರಹ ಮಾಡಿದ್ರು.

ಬೇಡಿಕೆ ಈಡೇರಿಸದಿದ್ದಲ್ಲಿ ಲೋಕಸಭೆ ಚುನಾವಣೆ ಬಹಿಷ್ಕರಿಸೋದಾಗಿ ಎಚ್ಚರಿಕೆ ನೀಡಿದ್ರು. ಶೀಘ್ರ ಸಮಸ್ಯೆ ಬಗೆಹರಿಸುವುದಾಗಿ ತಹಶೀಲ್ದಾರ ಮಧುರಾಜ ಭರವಸೆ ನೀಡಿದ್ರು. ತಹಶೀಲ್ದಾರ ಭರವಸೆ ನಂತರ ಪ್ರತಿಭಟನೆ ವಾಪಸ್ ಪಡೆದ ಮಹಿಳೆಯರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments