Webdunia - Bharat's app for daily news and videos

Install App

ಬೀದಿ ನಾಯಿಗಾಗಿ ಅಕ್ಕಪಕ್ಕದ ಮನೆಯವರ ಕಿತ್ತಾಟ: ಪೊಲೀಸರಿಗೆ ದೂರು

Webdunia
ಗುರುವಾರ, 7 ಅಕ್ಟೋಬರ್ 2021 (09:35 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೀದಿ ನಾಯಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುವವರಿಗೇನೂ ಕಮ್ಮಿಯಿಲ್ಲ. ಆದರೆ ಈ ರೀತಿ ಶ್ವಾನ ಪ್ರೀತಿಯಿಂದಾಗಿ ಅಕ್ಕಪಕ್ಕದ ಮನೆಯ ನಿವಾಸಿಗಳು ಪೊಲೀಸ್ ಠಾಣೇ ಮೆಟ್ಟಿಲೇರಿದ ಘಟನೆ ಮಲ್ಲೇಶ್ವರಲ್ಲಿ ನಡೆದಿದೆ.


ಅಪಾರ್ಟ್ ಮೆಂಟ್ ನಿವಾಸಿಗಳಾದ ಮೃದುಲಾ ಮತ್ತು ಪತಿ ಪ್ರಭಾಕರ್ ವಿರುದ್ಧ ಅನುರಾಧ ಮತ್ತು ಶ್ರೀನಿವಾಸ್ ಎಂಬ ದಂಪತಿ ದೂರು ನೀಡಿದ್ದರು. ಬೀದಿ ನಾಯಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.

ಆದರೆ ಇದಕ್ಕೆ ಪ್ರತಿಯಾಗಿ ಮೃದುಲಾ ದಂಪತಿ ಅನುರಾಧ ದಂಪತಿ ವಿರುದ್ಧ ದೂರು ನೀಡಿದ್ದು, ಬೀದಿ ನಾಯಿಗೆ ಆಹಾರ ಹಾಕಿ ಪೋಷಣೆ ಮಾಡುವುದರಿಂದ ತೊಂದರೆಯಾಗುತ್ತಿದೆ. ಅವುಗಳು ನಮ್ಮ ಕುಟುಂಬಸ್ಥರಿಗೆ ಕಚ್ಚಲು ಬಂದಿತ್ತು ಎಂದು ಪ್ರತಿದೂರು ನೀಡಿದ್ದಾರೆ. ಇದೀಗ ಪೊಲೀಸರು ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡು ಇತ್ಯರ್ಥಕ್ಕೆ ಪ್ರಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments