Webdunia - Bharat's app for daily news and videos

Install App

ಆನೆಯ ಮಾನವೀಯತೆ ಕಂಡು ನೆಟಿಜನ್ಸ್​ ಫಿದಾ

Webdunia
ಮಂಗಳವಾರ, 5 ಜುಲೈ 2022 (20:10 IST)
ದಿನೇ ದಿನೇ ಕಾಡಿನಲ್ಲಿರುವ ಮೃಗಗಳು ಮಾನವೀಯತೆಯ ಗುಣಗಳನ್ನು ರೂಢಿಸಿಕೊಂಡಂತೆ. ನಾಡಿನಲ್ಲಿರುವ ಮಾನವನ ಮೃಗೀಯ ವರ್ತನೆಗಳು ಹೆಚ್ಚಾಗುತ್ತಿವೆ. ಆನೆಗಳಿಗೆ ಸಂಬಂಧಪಟ್ಟ ಸಾಕಷ್ಟು ವಿಡಿಯೋಗಳು ವೈರಲ್​ ಆಗುತ್ತವೆ. ಕೆಲವೊಮ್ಮೆ ಖುಷಿ ನೀಡುವುದರ ಜೊತೆಗೆ ಮನುಕೂಲಕ್ಕೆ ಸಂದೇಶವನ್ನು ಸಾರುತ್ತವೆ. ಇದೂ ಕೂಡ ಅಂತಹದ್ದೇ ದೃಶ್ಯ. ಒಬ್ಬ ವ್ಯಕ್ತಿ ಹರಿಯುವ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿರುವಂತೆ ಕಾಣುತ್ತಾನೆ. ಪಕ್ಕದಲ್ಲೇ ಆನೆಗಳ ಹಿಂಡು ನದಿ ದಾಟುತ್ತಿರುವ ದೃಶ್ಯದ ಮೂಲಕ ಈ ಕ್ಲಿಪ್ ಶುರುವಾಗುತ್ತದೆ. ನೋಡಿದ ತಕ್ಷಣ ಎಲ್ಲರನ್ನೂ ಸೆಳೆದು ಬಿಡುವಂತಹ ಅಪೂರ್ವ ದೃಶ್ಯ ಇದಾಗಿದೆ. ಈಜುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಹೋಗುತ್ತಿದ್ದಾನೆ. ಅಪಾಯದಲ್ಲಿದ್ದಾನೆ ಎಂದು ಭಾವಿಸಿ ಒಂದು ಆನೆ ಅವನೆಡೆ ಸಹಾಯಕ್ಕೆ ಧಾವಿಸಿ ಅವನನ್ನು ಕಾಪಾಡಿ ದಡಕ್ಕೆ ಬಿಡುತ್ತದೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದ್ದು ಆನೆಯ ಮಾನವೀಯ ಗುಣಕ್ಕೆ ಎಲ್ಲರೂ ಮನಸೋತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments