Select Your Language

Notifications

webdunia
webdunia
webdunia
webdunia

ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚಳ; ಮಾಜಿ ಸಚಿವ ಜನಾರ್ದನ ಪೂಜಾರಿ ಮನೆ ಮುಳುಗಡೆ

ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚಳ; ಮಾಜಿ ಸಚಿವ ಜನಾರ್ದನ ಪೂಜಾರಿ ಮನೆ ಮುಳುಗಡೆ
ಬಂಟ್ವಾಳ , ಶನಿವಾರ, 10 ಆಗಸ್ಟ್ 2019 (12:31 IST)
ಬಂಟ್ವಾಳ : ನೇತ್ರಾವತಿ ನದಿ ನೀರಿನ ಹರಿವು ಪ್ರಮಾಣ ಹೆಚ್ಚಳವಾದ ಹಿನ್ನಲೆ ಮಾಜಿ ಸಚಿವ ಜನಾರ್ದನ ಪೂಜಾರಿ ಮನೆ ಮುಳುಗಡೆಯಾಗಿದೆ.




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ  ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿದೆ.


ಆದಕಾರಣ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಕ್ಷಿಣ ಕನ್ನಡ ಜಿಲ್ಲೆ ಬಂಡ್ವಾಳದಲ್ಲಿರುವ ಮನೆ ಮುಳುಗಡೆಯಾಗಿದ್ದು, ಸ್ಥಳೀಯರೆಲ್ಲಾ ಸೇರಿ ಜನಾರ್ದನ ಪೂಜಾರಿಯನ್ನು ರಕ್ಷಣೆ ಮಾಡಿಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ಅಪಾಯದಲ್ಲಿ ಕರಾವಳಿಯಲ್ಲಿ ಜನರ ಬದುಕು