Webdunia - Bharat's app for daily news and videos

Install App

ಚಂದನ್-ನಿವೇದಿತಾ ಪ್ರಪೋಸ್ ವಿಷಯಕ್ಕೆ ಸಂಸದ ಪ್ರತಾಪ್ ಸಿಂಹ ಮೇಲೆ ಟೀಕೆ

Webdunia
ಸೋಮವಾರ, 7 ಅಕ್ಟೋಬರ್ 2019 (09:36 IST)
ಮೈಸೂರು: ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡಗೆ ಲವ್ ಪ್ರಪೋಸ್  ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಮೇಲೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.


ಚಂದನ್ ದಸರಾ ವೇದಿಕೆಯಲ್ಲಿ ಕಾರ್ಯಕ್ರಮದ ನಡುವೆಯೇ ಲವ್ ಪ್ರಪೋಸ್ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿತ್ತು. ಇವರಿಗೆ ದಸರಾ ವೇದಿಕೆಯಲ್ಲಿ ಲವ್ ಪ್ರಪೋಸ್ ಮಾಡಲು ಅವಕಾಶ ಕೊಟ್ಟಿದ್ದೇಕೆ ಎಂದು ಹಲವರು ಟೀಕಿಸುತ್ತಿದ್ದಾರೆ. ಕೆಲವರು ನೇರವಾಗಿ ಸಂಸದ ಪ್ರತಾಪ್ ಸಿಂಹಗೇ ಪ್ರಶ್ನೆ ಮಾಡುತ್ತಿದ್ದಾರೆ.

ನಾಡಹಬ್ಬದಲ್ಲಿ ನಮ್ಮ ಸಂಸ್ಕೃತಿಯ ಬಿಂಬಿಸುವ ಕಾರ್ಯಕ್ರಮಗಳಿರಬೇಕು. ಅದರ ಬದಲು ಪರಭಾಷೆಯವರನ್ನೆಲ್ಲಾ ಕರೆದು ಸನ್ಮಾನಿಸುತ್ತೀರಿ. ಇದೂ ಸಾಲದ್ದಕ್ಕೆ ಲವ್ ಪ್ರಪೋಸ್ ಮಾಡಲೂ ಅವಕಾಶ ಕೊಡುತ್ತಿದ್ದೀರಿ. ಎಲ್ಲಿಗೆ ತಲುಪಿದೆ ನಮ್ಮ ದಸರಾ ಕಾರ್ಯಕ್ರಮ ಎಂದು ಹಲವರು ಸಂಸದರನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments