ಚಂದನ್-ನಿವೇದಿತಾ ಪ್ರಪೋಸ್ ವಿಷಯಕ್ಕೆ ಸಂಸದ ಪ್ರತಾಪ್ ಸಿಂಹ ಮೇಲೆ ಟೀಕೆ

Webdunia
ಸೋಮವಾರ, 7 ಅಕ್ಟೋಬರ್ 2019 (09:36 IST)
ಮೈಸೂರು: ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡಗೆ ಲವ್ ಪ್ರಪೋಸ್  ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಮೇಲೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.


ಚಂದನ್ ದಸರಾ ವೇದಿಕೆಯಲ್ಲಿ ಕಾರ್ಯಕ್ರಮದ ನಡುವೆಯೇ ಲವ್ ಪ್ರಪೋಸ್ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿತ್ತು. ಇವರಿಗೆ ದಸರಾ ವೇದಿಕೆಯಲ್ಲಿ ಲವ್ ಪ್ರಪೋಸ್ ಮಾಡಲು ಅವಕಾಶ ಕೊಟ್ಟಿದ್ದೇಕೆ ಎಂದು ಹಲವರು ಟೀಕಿಸುತ್ತಿದ್ದಾರೆ. ಕೆಲವರು ನೇರವಾಗಿ ಸಂಸದ ಪ್ರತಾಪ್ ಸಿಂಹಗೇ ಪ್ರಶ್ನೆ ಮಾಡುತ್ತಿದ್ದಾರೆ.

ನಾಡಹಬ್ಬದಲ್ಲಿ ನಮ್ಮ ಸಂಸ್ಕೃತಿಯ ಬಿಂಬಿಸುವ ಕಾರ್ಯಕ್ರಮಗಳಿರಬೇಕು. ಅದರ ಬದಲು ಪರಭಾಷೆಯವರನ್ನೆಲ್ಲಾ ಕರೆದು ಸನ್ಮಾನಿಸುತ್ತೀರಿ. ಇದೂ ಸಾಲದ್ದಕ್ಕೆ ಲವ್ ಪ್ರಪೋಸ್ ಮಾಡಲೂ ಅವಕಾಶ ಕೊಡುತ್ತಿದ್ದೀರಿ. ಎಲ್ಲಿಗೆ ತಲುಪಿದೆ ನಮ್ಮ ದಸರಾ ಕಾರ್ಯಕ್ರಮ ಎಂದು ಹಲವರು ಸಂಸದರನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments