Webdunia - Bharat's app for daily news and videos

Install App

ಮುಗಿಯದ ಬಿ ಡಿ ಎ ಅರ್ಕಾವತಿ ವಿವಾದ

Webdunia
ಸೋಮವಾರ, 15 ನವೆಂಬರ್ 2021 (14:48 IST)
ರಾಜ್ಯ ಸರ್ಕಾರದ ಡಿನೋಟಿಫಿಕೇಷನ್ ನ ಪರಿಣಾಮವಾಗಿ ಬಿಡಿಎಯಿಂದ ಹಂಚಿಕೆಯಾಗಿದ್ದ ನಿವೇಷನಗಳನ್ನು ಕಳೆದುಕೊಂಡಿದ್ದ 307 ಮಂದಿಗೆ 13 ವರ್ಷಗಳೇ ಕಳೆದರೂ ಪರ್ಯಾಯ ನಿವೇಶನ ಇನ್ನೂ ದೊರೆತಿಲ್ಲ.
 
ಆದರೆ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಕಳೆದುಕೊಂಡಿದ್ದ 307 ಮಂದಿಗೆ ಅದೇ ಲೇಔಟ್ ನಲ್ಲಿ ಹಾಗೂ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಪತ್ರ ಬಂದಿತ್ತು.2008-2009 ರಲ್ಲಿ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ಆದೇಶ ಹೊರಡಿಸಿದ ನಂತರ ಈ 307 ಮಂದಿ ನಿವೇಶನ ಕಳೆದುಕೊಂಡಿದ್ದರು. ಅಂದಿನಿಂದಲೂ ಬಿಡಿಎಯಿಂದ ನ್ಯಾಯ ಪಡೆಯಲು ಸಂತ್ರಸ್ತರು ಹೋರಾಡುತ್ತಿದ್ದಾರೆ.
 
ಮೂರು ತಿಂಗಳ ಹಿಂದೆ ಬಿಡಿಎ ಹಿರಿತನದ ಆಧಾರದಲ್ಲಿ ಪರ್ಯಾಯ ನಿವೇಶನ ಮಂಜೂರು ಮಾಡುತ್ತಿರುವುದಾಗಿ ಘೋಷಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments