ತಿಂಗಳಾದ್ರೂ ಮುಗಿದಿಲ್ಲ ನೆಲಮಂಗಲ ಫ್ಲೈಯೋವರ್ ದುರಸ್ತಿ

Webdunia
ಶನಿವಾರ, 5 ಫೆಬ್ರವರಿ 2022 (16:32 IST)
ನಿಧಾನಗತಿಯಲ್ಲಿ ಸಾಗಿದ ಪೀಣ್ಯಾ ಎಲಿವೇಟೆಡ್ ಫ್ಲೈ ಓವರ್ ದುರಸ್ತಿ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಟ್ರಾಫಿಕ್​ ಸಮಸ್ಯೆ ನಿರ್ವಹಣೆ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ಹೀಗಾಗಿ ಪಶ್ಚಿಮ ವಿಭಾಗ, ಸಂಚಾರ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಪತ್ರ ಬರೆದಿದ್ದಾರೆ. ತ್ವರಿತವಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಗೆ ಪತ್ರ ಬರೆದಿದ್ದಾರೆ.
ಒಂದು ತಿಂಗಳಾದರೂ ಇನ್ನೂ ದುರಸ್ತಿ ಕಾರ್ಯ ಮುಗಿದಿಲ್ಲ ಹೀಗಾಗಿ ತುಮಕೂರು ರಸ್ತೆಯಲ್ಲಿ ಹೆಚ್ಚಿದ ಸಂಚಾರ ದಟ್ಟಣೆಯಿಂದ ಭಾರೀ ಸಮಸ್ಯೆಯಾಗ್ತಿದೆ. ಅಂಬ್ಯುಲೆನ್ಸ್ ಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ರೋಗಿಗಳಿಗೆ ತೊಂದರೆಯಾಗ್ತಿದೆ. ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಟ್ರಾಫಿಕ್​ನಲ್ಲಿ ಗಂಟೆಗಟ್ಟಲೆ ಸಿಲುಕುವ ಸವಾರರು ಪೊಲೀಸರ ಮೇಲೆ ಗಲಾಟೆ ಮಾಡ್ತಿದ್ದಾರೆ. ಸಾರ್ವಜನಿಕರಿಗೆ ಸಮಜಾಯಿಸಿ ಕೊಡುವುದು ಪೊಲೀಸರಿಗೆ ಕಷ್ಟವಾಗಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ರಾಜ್ಯಪಾಲರು ಅಧಿವೇಶನಕ್ಕೆ ಬರುತ್ತಾರೆ: ಆದರೆ ಇಲ್ಲಿದೆ ಟ್ವಿಸ್ಟ್

ಮುಂದಿನ ಸುದ್ದಿ
Show comments