Webdunia - Bharat's app for daily news and videos

Install App

ಹೊಸ ಬಾಂಬ್: ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ!

Webdunia
ಸೋಮವಾರ, 4 ಫೆಬ್ರವರಿ 2019 (14:09 IST)
ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕಕ್ಕೆ ಅಗೌರವ ತರುವ ಪ್ರಯತ್ನ ನಡೆಸುತ್ತಿದೆ. ಆದರೆ ನಮ್ಮ ಜೊತೆಗೆ ಬಿಜೆಪಿ ಶಾಸಕರೂ ಸಂಪರ್ಕದಲ್ಲಿದ್ದಾರೆ. ಅದು ಯಾರೆಂದು ಹೇಳಲಾರೆ ಎಂದು ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಗೆ ಬಜೆಟ್ ಮಂಡನೆ ವೇಳೆ ಶಾಸಕರ ಗೈರು ಭೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಯಾವುದೇ ಭೀತಿ ಇಲ್ಲ. ಬಿಜೆಪಿಯವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಜನರು ಅವರಿಗೆ ಸ್ಪಷ್ಟ ಬಹುಮತ ನೀಡಿಲ್ಲ. ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಕೊಡುವುದು ಬಿಟ್ಟು, ಸರಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಅದರಲ್ಲಿ ಕರಾವಳಿಯ ಬಿಜೆಪಿ ಶಾಸಕರು ಇದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಹೊಸ ಬಾಂಬ್ ಸಿಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments