ಹೊಸ ಬಾಂಬ್: ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ!

Webdunia
ಸೋಮವಾರ, 4 ಫೆಬ್ರವರಿ 2019 (14:09 IST)
ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕರ್ನಾಟಕಕ್ಕೆ ಅಗೌರವ ತರುವ ಪ್ರಯತ್ನ ನಡೆಸುತ್ತಿದೆ. ಆದರೆ ನಮ್ಮ ಜೊತೆಗೆ ಬಿಜೆಪಿ ಶಾಸಕರೂ ಸಂಪರ್ಕದಲ್ಲಿದ್ದಾರೆ. ಅದು ಯಾರೆಂದು ಹೇಳಲಾರೆ ಎಂದು ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಗೆ ಬಜೆಟ್ ಮಂಡನೆ ವೇಳೆ ಶಾಸಕರ ಗೈರು ಭೀತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಯಾವುದೇ ಭೀತಿ ಇಲ್ಲ. ಬಿಜೆಪಿಯವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಜನರು ಅವರಿಗೆ ಸ್ಪಷ್ಟ ಬಹುಮತ ನೀಡಿಲ್ಲ. ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಕೊಡುವುದು ಬಿಟ್ಟು, ಸರಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.

ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಅದರಲ್ಲಿ ಕರಾವಳಿಯ ಬಿಜೆಪಿ ಶಾಸಕರು ಇದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಹೊಸ ಬಾಂಬ್ ಸಿಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಮುಂದಿನ ಸುದ್ದಿ
Show comments