Webdunia - Bharat's app for daily news and videos

Install App

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

Webdunia
ಭಾನುವಾರ, 9 ಸೆಪ್ಟಂಬರ್ 2018 (19:46 IST)
ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಮ್ಮಿಶ್ರ ಸರಕಾರ ಬೀಳಿಸುವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ನ ನಾಯಕರು ಬಿಜೆಪಿಗೆ ಬರುವುದು ಪಕ್ಕಾ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಚುನಾವಣೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Miss World 2026: ಡೊಮಿನಿಕನ್ ರಿಪಬ್ಲಿಕ್‌ನ ಕೃಷ್ಣಸುಂದರಿ ಜೊಹೆರಿ ಮೊಲಾಗೆ ವಿಶ್ವಸುಂದರಿ ಕಿರೀಟ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಮುಂದಿನ ಸುದ್ದಿ
Show comments