Webdunia - Bharat's app for daily news and videos

Install App

ಆಷಾಢದಲ್ಲಿ ಗಾಳಿ ಪಟ ಹಾರಿಸಿದ ನೂತನ ವಧು-ವರರು!

Webdunia
ಗುರುವಾರ, 26 ಜುಲೈ 2018 (20:12 IST)
ಆಷಾಢ ಮಾಸದ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡುಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದಲ್ಲಿ ನೂತನ ವಧು ವರರಿಗೆ ಗಾಳಿ ಪಟ ಹಾರಾಟ ಸ್ಪರ್ಧೆ ನಡೆಯಿತು.

ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರು ಮನೆಗೆ ಹೋಗೋದು ವಾಡಿಕೆ. ಅದ್ರಂತೆ ಮಂಡ್ಯ ಜಿಲ್ಲೆಯ ಪಾಂಡುಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮದ ನೂತನ ವಧು-ವರರು ದೊಡ್ಡ ಬ್ಯಾಡರಹಳ್ಳಿಯ ಬ್ರಹ್ಮಲಿಂಗೇಶ್ವರ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ, ಗಾಳಿ ಪಟ ಹಾರಿಸ್ತಾರೆ.

ಇದಕ್ಕೆ ನೂರು ವರ್ಷದ ಇತಿಹಾಸವಿದ್ದು, ಆಷಾಢ ಮಾಸಕ್ಕೆ ಅತ್ತೆಯ ಮನೆಗೆ ಬರುವ ಅಳಿಯ, ಪತ್ನಿಯ ಜೊತೆ ಬ್ರಹ್ಮಲಿಂಗೇಶ್ವರನ ಸನ್ನಿಧಿಗೆ ಹೋಗಿ ದೇವರ ದರ್ಶನ ಪಡೆದುಕೊಳ್ಳುತ್ತಾನೆ. ಬಳಿಕ ಗಾಳಿ ಪಟ ಹಾರಿಸಿ ಬರಬೇಕೆಂಬ ವಾಡಿಕೆ ಇಲ್ಲಿ ನಡೆದುಕೊಂಡು ಬಂದಿದೆ. ಹೀಗಾಗಿ ನೂತನ ವಧು – ವರರು ಗಾಳಿ ಪಟ ಹಾರಿಸಿ ಸಂಭ್ರಮಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments