Daily Horoscope

ಇಂದು ಕೆ ಆರ್ ಸಿಟಿ ಯಿಂದ ಹೊಸ ಬಸ್ ಗಳ ಲೋಕಾರ್ಪಣೆ

Webdunia
ಶನಿವಾರ, 7 ಅಕ್ಟೋಬರ್ 2023 (12:13 IST)
ಇಂದು ಕೆ ಆರ್ ಸಿಟಿ ಯಿಂದ ಹೊಸ ಬಸ್ ಗಳ ಲೋಕಾರ್ಪಣೆಯಾಗಲಿದೆ.ಪಲ್ಲಕಿ ನಾನ್ ಎಸಿ ಸ್ಲೀಪರ್ ಬಸ್ ಗಳನ್ನ 
ವಿಧಾನಸೌಧ  ಗ್ರಾಂಡ್ ಸ್ಟೆಪ್ ಬಳಿ ಕಾರ್ಯಕ್ರಮ ನಡೆಸಿದ್ದು,ಸಾರಿಗೆ ಇಲಾಖೆಯಿಂದ 40 ಹೊಸ ಬಸ್ಸುಗಳನ್ನ ಕೊಡುಗೆಯಾಗಿ ನೀಡಲಾಗಿದೆ.ಇಂದು ಲೋಕಾರ್ಪಣೆ ಯಾಗಿ ನಾಳೆಯಿಂದ ಸಾರ್ವಜನಿಕರ ಸೇವೆಗೆ ಬಸ್  ಲಭ್ಯವಾಗಲಿದೆ.ಕಾರ್ಯಕ್ರಮದಲ್ಲಿ  ಸಿಎಂ,ಡಿಸಿಎಂ,ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭಾಗಿಯಾಗಿದ್ದು,ವಿಧಾನಸೌಧ ದಲ್ಲಿ ಕಾರ್ಯಕ್ರಮ ಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಈಗಾಗಲೇ ಮದುವನಗಿತ್ತಿಯಂತೆ  ಪಲ್ಲಕ್ಕಿ ಬಸ್ ಸಿದ್ದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments