Webdunia - Bharat's app for daily news and videos

Install App

ದೇವರು ಹಾಗೂ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರ ಮಾಡಿದ ನೂತನ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ

Webdunia
ಬುಧವಾರ, 23 ಮೇ 2018 (17:02 IST)
ಬೆಂಗಳೂರು : ಇಂದು ಸಂಜೆ 4.30ಕ್ಕೆ ವಿಧಾನಸೌಧದ ಎದುರುಗಡೆ ಜೆಡಿಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.


ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ದೇವರು ಹಾಗೂ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರ ಮಾಡಿದರೆ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ದೇವರ ಹೆಸರಲ್ಲಿ  ಪ್ರಮಾಣ ವಚನ ಸ್ವೀಕರ ಮಾಡಿದ್ದಾರೆ. ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರತಿಜ್ಞಾವಿಧಿಯನ್ನು  ಬೋಧಿಸಿದ್ದಾರೆ.


ಈ ಕಾರ್ಯಕ್ರಮದಲ್ಲಿ ಹೆಚ್.ಡಿ ದೇವೇಗೌಡ್ರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಚಂದ್ರಬಾಬಯ ನಾಯ್ದು, ಎರಡು ಪಕ್ಷದ ಶಾಸಕರು, ಸಂಸದರು, ನಾಯಕರುಗಳು ಭಾಗವಹಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments