Webdunia - Bharat's app for daily news and videos

Install App

ಎನ್‌ಡಿಎ ಮೈತ್ರಿ ಕೂಟಕ್ಕೆ ಹೊಸ ಆತ್ಮವಿಶ್ವಾಸ ಬಂದಿದೆ-ಮಾಜಿ ಶಾಸಕ ಕುಡಚಿ ರಾಜೀವ್

Webdunia
ಶುಕ್ರವಾರ, 22 ಸೆಪ್ಟಂಬರ್ 2023 (21:00 IST)
nda
ಎನ್‌ಡಿಎ ಗೆ ಜೆಡಿಎಸ್‌ ಬೆಂಬಲ ವಿಚಾರವಾಗಿ ಮಾಜಿ ಶಾಸಕ ಕುಡಚಿ ರಾಜೀವ್ ಪ್ರತಿಕ್ರಿಯಿಸಿದ್ದಾರೆ.ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಸೇರಿಕೊಳ್ಳುತ್ತಿದೆಇದು ಮೋದಿಯವರಿಗೆ ಮತ್ತಷ್ಟು ಬಲ ತುಂಬಲಿದೆ.ಈ‌ ಮೈತ್ರಿಯೊಂದಿಗೆ ನಾವು ಎಲ್ಲ ೨೮ ಕ್ಷೇತ್ರ ಗೆಲ್ತೇವೆ.ಕರ್ನಾಟಕದ ರಾಜಕೀಯಕ್ಕೆ ಇದು ನಾಂದಿ ಹಾಡಲಿದೆ.ಎನ್‌ಡಿಎ ಮೈತ್ರಿ ಕೂಟಕ್ಕೆ ಹೊಸ ಆತ್ಮವಿಶ್ವಾಸ ಬಂದಿದೆಮಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸ್ತೇವೆಮದೇಶದ ಹಿತವನ್ನ ಕಾಪಾಡ್ತೇವೆ ಎಂದು ಮಾಜಿ ಶಾಸಕ ಕುಡುಚಿ ರಾಜೀವ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments