Webdunia - Bharat's app for daily news and videos

Install App

ಹೀಗೇ ಆದ್ರೆ ಮತ್ತೆ ಲಾಕ್ ಡೌನ್ ನಿಯಮಗಳು ಗ್ಯಾರಂಟಿ

Webdunia
ಭಾನುವಾರ, 21 ಫೆಬ್ರವರಿ 2021 (09:12 IST)
ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ರಾಜ್ಯದಲ್ಲೂ ಆತಂಕ ಮನೆ ಮಾಡಿದೆ.

 

ಈಗಾಗಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗಿದ್ದರೂ ಪರಿಸ್ಥಿತಿ ಕೈ ಮೀರಿ ಹೋಗುವ ಪರಿಸ್ಥಿತಿ ಇದ್ದರೆ ಮತ್ತೆ ಹಿಂದಿನ ಲಾಕ್ ಡೌನ್ ನಿಯಮಗಳು ಜಾರಿಗೆ ಬಂದರೂ ಅಚ್ಚರಿಯಾಗಬೇಕಿಲ್ಲ. ಮದುವೆ, ಸಮಾರಂಭಗಳಿಗೆ, ಜನ ಎಲ್ಲೆಂದರಲ್ಲಿ ಓಡಾಡುವುದಕ್ಕೆ ಬ್ರೇಕ್ ಬೀಳುವ ಸಾ‍ಧ‍್ಯತೆಯಿದೆ. ನೈಟ್ ಕರ್ಫ್ಯೂ ಜಾರಿ, ಲಾಕ್ ಡೌನ್ ನಿಯಮ ಕುರಿತಂತೆ ಸದ್ಯದಲ್ಲೇ ಸಿಎಂ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಈಗಾಗಲೇ ಹೇಳಿದ್ದಾರೆ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments