Select Your Language

Notifications

webdunia
webdunia
webdunia
Sunday, 6 April 2025
webdunia

ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ ಬೊಮ್ಮಾಯಿ

ಮೈಸೂರು ದಸರಾ
ಮೈಸೂರು , ಗುರುವಾರ, 7 ಅಕ್ಟೋಬರ್ 2021 (11:52 IST)
ಮೈಸೂರು : ಸ್ವಚ್ಛ, ದಕ್ಷ, ಜನಪರ ಆಡಳಿತ ನೀಡಲು ಬದ್ಧರಾಗಿದ್ದು, ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Photo Courtesy: Google

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಸರಾ ಮಹೋತ್ಸವ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎನ್ನುವ ವಿಚಾರವನ್ನು ಉದ್ಘಾಟಕರು ಕೂಡ ತಿಳಿಸಿದರು. ಖಂಡಿತವಾಗಿ ವಿಶ್ವದಲ್ಲಿ ಬೇರೆ ಬೇರೆ ಹಬ್ಬಗಳನ್ನು ಆಚರಣೆ ಮಾಡಲು ಟೂರಿಸಂ ಸರ್ಕಿಟ್ ಮಾಡಿ ಪ್ರಚಾರ ಕೊಟ್ಟು, ಜನರನ್ನು ಆಕರ್ಷಣೆ ಮಾಡುತ್ತಾರೆ. ಅದೇ ಮಾದರಿಯಲ್ಲಿ ಅಂತಾರಾಷ್ಟ್ರೀಯ ಸರ್ಕಿಟ್ ಮಾಡಲಾಗುವುದು. ಸಂಬಂಧಿಸಿದ ಸಚಿವರುಗಳು ಜೊತೆ ಚರ್ಚಿಸಿ ರೂಪಿಸಲಾಗುವುದು ಎಂದು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾಗೆ ನೀಲನಕ್ಷೆ ಸಲ್ಲಿಸಿದ ಸಿದ್ದರಾಮಯ್ಯ