Webdunia - Bharat's app for daily news and videos

Install App

ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ ಬೊಮ್ಮಾಯಿ

Webdunia
ಗುರುವಾರ, 7 ಅಕ್ಟೋಬರ್ 2021 (11:52 IST)
ಮೈಸೂರು : ಸ್ವಚ್ಛ, ದಕ್ಷ, ಜನಪರ ಆಡಳಿತ ನೀಡಲು ಬದ್ಧರಾಗಿದ್ದು, ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Photo Courtesy: Google

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಸರಾ ಮಹೋತ್ಸವ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎನ್ನುವ ವಿಚಾರವನ್ನು ಉದ್ಘಾಟಕರು ಕೂಡ ತಿಳಿಸಿದರು. ಖಂಡಿತವಾಗಿ ವಿಶ್ವದಲ್ಲಿ ಬೇರೆ ಬೇರೆ ಹಬ್ಬಗಳನ್ನು ಆಚರಣೆ ಮಾಡಲು ಟೂರಿಸಂ ಸರ್ಕಿಟ್ ಮಾಡಿ ಪ್ರಚಾರ ಕೊಟ್ಟು, ಜನರನ್ನು ಆಕರ್ಷಣೆ ಮಾಡುತ್ತಾರೆ. ಅದೇ ಮಾದರಿಯಲ್ಲಿ ಅಂತಾರಾಷ್ಟ್ರೀಯ ಸರ್ಕಿಟ್ ಮಾಡಲಾಗುವುದು. ಸಂಬಂಧಿಸಿದ ಸಚಿವರುಗಳು ಜೊತೆ ಚರ್ಚಿಸಿ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments