Webdunia - Bharat's app for daily news and videos

Install App

ಬಿಎಸ್ ವೈ ಜಾಗಕ್ಕೆ ಹೊಸಮುಖದ ಅನ್ವೇಷಣೆಯಲ್ಲಿ ಹೈಕಮಾಂಡ್!

Webdunia
ಸೋಮವಾರ, 26 ಜುಲೈ 2021 (18:42 IST)

ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್, ಮುರುಗೇಶ್ ನಿರಾಣಿ, ಲಕ್ಷ್ಮಣ್ ಸವದಿ, ಶ್ರೀರಾಮುಲು, ಅಶ್ವಥ್ ನಾರಾಯಣ, ಆರ್.ಅಶೋಕ್, ಅರವಿಂದ್ ಬೆಲ್ಲದ್, ಉಮೇಶ್ ಕತ್ತಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪೈಪೋಟಿಗೆ ಇಳಿದಿದ್ದಾರೆ.

ಬಿಎಸ್ ವೈ ರಾಜೀನಾಮೆ ನೀಡುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚೆ ಆರಂಭಿಸಿದ್ದಾರೆ. ಇದೇ ವೇಳೆ ರಾಜ್ಯದ ಹಲವು ನಾಯಕರಿಗೆ ಬುಲಾವ್ ನೀಡಿದ್ದಾರೆ.

ಮುರುಗೇಶ್ ನಿರಾಣಿ, ಪ್ರಹ್ಲಾದ್ ಜೋಷಿ ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಬಿ.ಎಲ್. ಸಂತೋಷ್ ಅವರಿಗೆ ಹೈಕಮಾಂಡ್ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದೇ ವೇಳೆ ಬಿಎಸ್ ವೈ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ, ಕಳಂಕ ರಹಿತ ಹಾಗೂ ಹೊಸ ಮುಖದ ಹುಡುಕಾಟದಲ್ಲಿ ಹೈಕಮಾಂಡ್ ಇದ್ದು, ಅನಿರೀಕ್ಷಿತ ವ್ಯಕ್ತಿ ಸಿಎಂ ಸ್ಥಾನಕ್ಕೇರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments