Webdunia - Bharat's app for daily news and videos

Install App

ಕನ್ನಡಕ್ಕೆ ಹೊಸ ಫಾಂಟ್ ಬಂಡೀಪುರ! ವಿಶೇಷತೆ ಏನು?

Webdunia
ಬುಧವಾರ, 19 ಜನವರಿ 2022 (12:11 IST)
ಚಾಮರಾಜನಗರ : ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ.

ಟಿ.ನರಸೀಪುರ ಮೂಲದ ಅನಿಮೇಷನ್ ಕೋರ್ಸ್ ಹಾಗು ಗ್ರಾಫಿಕ್ ಡಿಸೈನ್ ಶಿಕ್ಷಕ ಆರ್.ಮಂಜುನಾಥ್ ಬಂಡೀಪುರ ಹೆಸರಿನಲ್ಲಿ ಕನ್ನಡಕ್ಕೆ ಮತ್ತೊಂದು ಹೊಸ ಯುನಿಕೋಡ್ ಫಾಂಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದ್ದಾರೆ. 

ಆನೆಗಳಿಂದ ಪ್ರೇರಣೆ

ಮಂಜುನಾಥ್ ಅವರು ತಮ್ಮ ಅಕ್ಷರ ಟೈಪ್ ಸ್ಟುಡಿಯೋದಿಂದ ಬಂಡೀಪುರ ಹೆಸರಿನಲ್ಲಿ ಹೊಸ ಫಾಂಟ್ ಬಿಡುಗಡೆ ಮಾಡಿದ್ದು, ಬಂಡೀಪುರದ ಆನೆಗಳಿಂದ ಪ್ರೇರಣೆಗೊಂಡು ಫಾಂಟ್ ರಚಿಸಿದ್ದಾರೆ. ಫಾಂಟ್ ಚೂಪಾದ ಅಂಚುನ್ನು ಎಷ್ಟು ಬೇಕಾದರು ಹಿಗ್ಗಿಸಬಹುದು. ದಪ್ಪ ಇರುವ ಈ ಹೊಸ ಯುನಿಕೋಡ್ ಫಾಂಟ್ ಆನೆಯ ದಂತ ಹಾಗು ಆನೆಯ ಸೊಂಡಿಲನ್ನು ಬಿಂಬಿಸುತ್ತಿದೆ.

ಕನ್ನಡ ಯುನಿಕೋಡ್ ನಲ್ಲಿ ಕೆಲವೇ ಕೆಲವು ಅಕ್ಷರ ಶೈಲಿಗಳು ಲಭ್ಯವಿದ್ದು, ಯುನಿಕೋಡ್ ಕನ್ನಡ ಫಾಂಟ್ ಕೊರತೆ ನೀಗಿಸುವ ಯತ್ನವಾಗಿ ಬಂಡೀಪುರ ಫಾಂಟ್ ಬಿಡುಗಡೆ ಮಾಡಲಾಗಿದೆ.

ಕನ್ನಡದ ಜೊತೆಗೆ ಇಂಗ್ಲೀಷ್, ಲ್ಯಾಟಿನ್ ಲಿಪಿಗಳ ಸಹಾಯದಿಂದ ಬಂಡೀಪುರ ಫಾಂಟ್ ರಚನೆ ಮಾಡಲಾಗಿದೆ. ಶೀರ್ಷಿಕೆಗಳಿಗೆ ಬಳಸಲು, ದೊಡ್ಡಗಾತ್ರದಲ್ಲಿ ಬ್ಯಾನರ್ ಗಳಲ್ಲಿ ಬಳಸಲು ಉತ್ತಮ ಫಾಂಟ್ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments