Webdunia - Bharat's app for daily news and videos

Install App

ಕುಮಾರಸ್ವಾಮಿ ಕುಟುಂಬಕ್ಕೆ ಸೇರ್ಪಡೆಯಾದ ಹೊಸ ಅತಿಥಿಗಳು

Webdunia
ಭಾನುವಾರ, 16 ಮೇ 2021 (10:42 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ವಿಶ್ರಾಂತಿಯಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ತೋಟದ ಮನೆಯಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.


ಇನ್ನು, ತಮ್ಮ ತೋಟದ ಮನೆಗೆ ಹೊಸ ಅತಿಥಿಗಳನ್ನು ಕುಮಾರಣ್ಣ ಬರಮಾಡಿಕೊಂಡಿದ್ದಾರೆ. ಗಿರ್ ತಳಿಯ ಹಸುಗಳನ್ನು ತರಿಸಿಕೊಂಡಿದ್ದು ಪುತ್ರ ನಿಖಿಲ್-ಸೊಸೆ ರೇವತಿಗೆ ಗಿಫ್ಟ್ ನೀಡಿದ್ದಾರೆ.

ನಿಖಿಲ್ ಕೂಡಾ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿ ಈಗಷ್ಟೇ ಚೇತರಿಸಿಕೊಂಡಿದ್ದಾರೆ. ಈಗ ಪತ್ನಿ, ತಂದೆ-ತಾಯಿಯ ಜೊತೆ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments