Webdunia - Bharat's app for daily news and videos

Install App

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನೂತನ ಗೈಡ್ ಲೈನ್

Webdunia
ಶನಿವಾರ, 31 ಡಿಸೆಂಬರ್ 2022 (20:17 IST)
ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮವನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತೆಗೆದುಕೊಳ್ಳಲಾಗಿದ್ದು, ಜನವರಿ 1 ರಿಂದ ಪರಿಷ್ಕೃತ ನೂತನ ಮಾರ್ಗಸೂಚಿ ಏರ್ ಪೋರ್ಟ್​ನಲ್ಲಿ ಜಾರಿಗೆ ಬರಲಿದೆ. ಕೋವಿಡ್ ಉಲ್ಬಣಗೊಂಡಿರುವ ದೇಶಗಳಾದ ಚೀನಾ, ಸಿಂಗಾಪುರ, ಹಾಂಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್ ನಿಂದ ಭಾರತಕ್ಕೆ ಪ್ರಯಾಣಿಕರು ಕಡ್ಡಾಯವಾಗಿ ಆರ್ ಟಿ - ಪಿಸಿಆರ್ ಟೆಸ್ಟ್ ಮಾಡಿಸಿರಬೇಕು, ಏರ್ ಸುವಿಧಾ ಆಪ್ ನಲ್ಲಿ ಆರ್ ಟಿ -ಪಿಸಿಆರ್ ಟೆಸ್ಟ್ ನಲ್ಲಿ ಬಂದ ನೆಗೆಟಿವ್ ಕೋವಿಡ್ -19 ವರದಿಯನ್ನ ಆಪ್ ಲೋಡ್ ಮಾಡಬೇಕಿದೆ, 72 ಗಂಟೆಯೊಳಗಿನ ವರದಿಗೆ ಮಾತ್ರ ಮಾನ್ಯತೆ ನೀಡಲಾಗಿದೆ.
ವಿಮಾನ ನಿಲ್ದಾಣಕ್ಕೆ ಬಂದ ವಿದೇಶಿ ಪ್ರಯಾಣಿಕರನ್ನ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಲಾಗುತ್ತದೆ. ವಿದೇಶದಿಂದ ಬಂದ ಶೇಕಡಾ 2 ರಷ್ಟು ಪ್ರಯಾಣಿಕರನ್ನ ರ್ಯಾಂಡಮ್ ಟೆಸ್ಟ್ ಗೆ ಒಳಪಡಿಸಲಾಗುವುದು, ಪ್ರಯಾಣಿಕರ ಗಂಟಲು ದ್ರವ ತೆಗೆದುಕೊಂಡು ಲ್ಯಾಬ್ ವರದಿಗಾಗಿ ಕಳುಹಿಸಲಾಗುವುದು, ರೋಗ ಲಕ್ಷಣ ಇರುವ ಪ್ರಯಾಣಿಕರನ್ನ ತಕ್ಷಣವೇ ಪ್ರತ್ಯೇಕವಾಗಿ ಇಡುವ ವ್ಯವಸ್ಥೆ ಮಾಡಲಾಗಿದೆ. 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಟೆಸ್ಟ್ ನಲ್ಲಿ ವಿನಾಯಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments