Webdunia - Bharat's app for daily news and videos

Install App

ಬೆಂಗಳೂರು ಗ್ರಾಮಾಂತರ ಕಾಲೇಜುಗಳಿಗೆ ಹೊಸ ಗೈಡ್ಲೈನ್ಸ್

Webdunia
ಮಂಗಳವಾರ, 24 ಜನವರಿ 2023 (08:47 IST)
ಬೆಂಗಳೂರು : ಪ್ರತಿಷ್ಠಿತ ಕಾಲೇಜು ಅವರಣದಲ್ಲಿ ನಡೆದ ವಿದ್ಯಾರ್ಥಿನಿ ಲಯಸ್ಮಿತಾ ಕೊಲೆ ಇಡೀ ಬೆಂಗಳೂರನ್ನೆ ನಡುಗಿಸಿತ್ತು.
 
ಕಾಲೇಜಿಗೆ ತಮ್ಮ ಮಕ್ಕಳನ್ನ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು. ಇದರಿಂದ ಎಚ್ಚೆತ್ತಿರುವ ಪೊಲೀಸರು ಇಲಾಖೆ ಬೆಂಗಳೂರು ಗ್ರಾಮಾಂತರದ ಠಾಣಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಕಾಲೇಜುಗಳಿಗೆ ಹೊಸ ಗೈಡ್ ಲೈನ್ ಹೊರಡಿಸಿದೆ.

ಕಾಲೇಜು ಆಡಳಿತ ಮಂಡಳಿಗಳು ಇನ್ಮುಂದೆ ಈ ಹೊಸ ಗೈಡ್ ಲೈನ್ಸ್ ಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪೊಲೀಸರು ತಾಕೀತು ಮಾಡಿದ್ದಾರೆ.

ಲಯಸ್ಮಿತಾ ಕೊಲೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡು ಬಂದಿದ್ದರಿಂದ ಪೊಲೀಸರು ಒಂದಷ್ಟು ಅಂಶಗಳನ್ನ ಫೈಂಡೌಟ್ ಮಾಡಿ ಪಬ್ಲಿಕ್ ಸೇಪ್ಟಿ ಆಕ್ಟ್ ಅಡಿಯಲ್ಲಿ ಹೊಸ ಗೈಡ್ ಲೈನ್ ಹೊರಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments