Webdunia - Bharat's app for daily news and videos

Install App

ಇದ್ದುದರಲ್ಲಿಯೇ ರಾಮಲಿಂಗಾರೆಡ್ಡಿ ಉತ್ತಮ: ಆರ್ ಅಶೋಕ್

Webdunia
ಶುಕ್ರವಾರ, 1 ಸೆಪ್ಟಂಬರ್ 2017 (20:25 IST)
ಕಾಂಗ್ರೆಸ್ ನಾಯಕರಲ್ಲಿ ಇದ್ದುದರಲ್ಲಿಯೇ ಗೃಹಸಚಿವರಾಗಿರುವ ರಾಮಲಿಂಗಾರೆಡ್ಡಿ ಉತ್ತಮ ವ್ಯಕ್ತಿ. ಆದ್ರೆ ಇವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.
ರಾಮಲಿಂಗಾರೆಡ್ಡಿ ಯಾವ ರೀತಿ ಕೆಲಸ ಮಾಡ್ತಾರೋ ನೋಡೋಣ. ಯಾಕೆಂದರೆ ಗೃಹ ಇಲಾಖೆ ಒಂದು ಮನೆ ಎರಡು ಬಾಗಿಲು ರೀತಿ ಆಗಿದೆ. ಸತ್ತುಹೋದ ಗೃಹ ಇಲಾಖೆಗೆ ಚೇತರಿಕೆ ನೀಡ್ತಾರಾ ಎನ್ನುವುದು ಕಾದು ನೋಡಬೇಕಾಗಿದೆ ಎಂದರು.
 
ಸಚಿವ ರಾಮಲಿಂಗಾರೆಡ್ಡಿ ಸಂಪೂರ್ಣ ಸ್ವಾತಂತ್ರ್ಯದಿಂದ ಕಾರ್ಯನಿರ್ವಹಿಸುತ್ತಾರೆ ಎನ್ನುವುದು ಅನುಮಾನವಾಗಿದೆ. ಅವರಿಗೆ ಕೆಂಪಯ್ಯ ಕಾರ್ಯ ಮಾಡಲು ಬಿಡ್ತಾರಾ ಎನ್ನುವ ಅನುಮಾನ ಕಾಡ್ತಿದೆ ಎಂದು ತಿಳಿಸಿದ್ದಾರೆ.
 
ಕರಾವಳಿಯಲ್ಲಿ ಕೋಮುಗಲಭೆಗೆ ರಮಾನಾಥ್ ರೈ ಕಾರಣ. ಅವರ ವಿರುದ್ಧ ಹೋರಾಟ ಕೈಬಿಡುವುದಿಲ್ಲ. ರೈ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments