Webdunia - Bharat's app for daily news and videos

Install App

ಇದ್ದುದರಲ್ಲಿಯೇ ರಾಮಲಿಂಗಾರೆಡ್ಡಿ ಉತ್ತಮ: ಆರ್ ಅಶೋಕ್

Webdunia
ಶುಕ್ರವಾರ, 1 ಸೆಪ್ಟಂಬರ್ 2017 (20:25 IST)
ಕಾಂಗ್ರೆಸ್ ನಾಯಕರಲ್ಲಿ ಇದ್ದುದರಲ್ಲಿಯೇ ಗೃಹಸಚಿವರಾಗಿರುವ ರಾಮಲಿಂಗಾರೆಡ್ಡಿ ಉತ್ತಮ ವ್ಯಕ್ತಿ. ಆದ್ರೆ ಇವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.
ರಾಮಲಿಂಗಾರೆಡ್ಡಿ ಯಾವ ರೀತಿ ಕೆಲಸ ಮಾಡ್ತಾರೋ ನೋಡೋಣ. ಯಾಕೆಂದರೆ ಗೃಹ ಇಲಾಖೆ ಒಂದು ಮನೆ ಎರಡು ಬಾಗಿಲು ರೀತಿ ಆಗಿದೆ. ಸತ್ತುಹೋದ ಗೃಹ ಇಲಾಖೆಗೆ ಚೇತರಿಕೆ ನೀಡ್ತಾರಾ ಎನ್ನುವುದು ಕಾದು ನೋಡಬೇಕಾಗಿದೆ ಎಂದರು.
 
ಸಚಿವ ರಾಮಲಿಂಗಾರೆಡ್ಡಿ ಸಂಪೂರ್ಣ ಸ್ವಾತಂತ್ರ್ಯದಿಂದ ಕಾರ್ಯನಿರ್ವಹಿಸುತ್ತಾರೆ ಎನ್ನುವುದು ಅನುಮಾನವಾಗಿದೆ. ಅವರಿಗೆ ಕೆಂಪಯ್ಯ ಕಾರ್ಯ ಮಾಡಲು ಬಿಡ್ತಾರಾ ಎನ್ನುವ ಅನುಮಾನ ಕಾಡ್ತಿದೆ ಎಂದು ತಿಳಿಸಿದ್ದಾರೆ.
 
ಕರಾವಳಿಯಲ್ಲಿ ಕೋಮುಗಲಭೆಗೆ ರಮಾನಾಥ್ ರೈ ಕಾರಣ. ಅವರ ವಿರುದ್ಧ ಹೋರಾಟ ಕೈಬಿಡುವುದಿಲ್ಲ. ರೈ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮುಂದಿನ ಸುದ್ದಿ
Show comments