Webdunia - Bharat's app for daily news and videos

Install App

ಸ್ಲಂ ನಿವಾಸಿಗಳಿಗೆ ಮನೆ ವಿತರಿಸಲು ಆಗ್ರಹ ..!!!

Webdunia
ಬುಧವಾರ, 10 ನವೆಂಬರ್ 2021 (18:00 IST)
ನೆತ್ತಿಗೊಂದು ಸೂರಿಗಾಗಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡುಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮೂಲನಿವಾಸಿ ಮಹಾ ಒಕ್ಕೂಟ ಪ್ರತಿಭಟನೆ ನಡೆಸಿತು. ಮೂಲನಿವಾಸಿ ಮಹಾ ಒಕ್ಕೂಟ ರಾಜ್ಯಾಧ್ಯಕ್ಷರಾದ ಜಿಗಣಿ ಶಂಕರ್,ಮುನಿಆಂಜಿನಪ್ಪ,ರೇವತಿ ರಾಜ್,ಎ.ಜೆ.ಖಾನ್, ಪಿ.ಜಾರ್ಜ್,ಆರ್.ಗೋವಿಂದಸ್ವಾಮಿ,ಭಾನುಪ್ರಕಾಶ್,ಲೋಕೇಶ್ವಂದ್ರ ಸೇರಿದಂತೆ ಒಕ್ಕೂಟದ ನೂರಾರು ಕಾರ್ಯಕರ್ತರು ಪ್ರತಿಭಟನಯಲ್ಲಿ ಪಾಲ್ಗೊಂಡಿದ್ದರು.ತಲತಲಾಂತರದಿಂದ ಕೊಳಗೇರಿ, ಸ್ಲಂಗಳಲ್ಲಿ ವಾಸಿಸುತ್ತಿದ್ದಾರೆ. ಅವರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಅರ್ಹ ಫಲಾನುಭವಿಗಳು ಬಿ.ಡಿ.ಎ. 20×30 ಅಳತೆಯ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿದ್ದೇವೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ನಿವೇಶನ ನೀಡುವ ಯೋಜನೆಯಡಿ ಜಮೀನು ಮೀಸಲಿಟ್ಟು ನಿವೇಶನ ಹಂಚಿಕೆ ಮಾಡಲು ಯೋಜನೆಯನ್ನು ರೂಪಿಸಬೇಕಾಗಿದೆ. ವಸತಿಹೀನರಿಗೆ ನಿವೇಶನದ ಅವಶ್ಯಕತೆ ಇದ್ದು, ಇದನ್ನು ಮುಖ್ಯ ಆದ್ಯತೆ ಎಂದು ತಿಳಿಯದೆ, ನಮ್ಮನ್ನು ಮನುಷ್ಯರೆಂದು ನೋಡದೆ. ನಮ್ಮನ್ನಾಳಿದ ಸರಕಾರಗಳು ಪರಿಗಣಿಸದ ಕಾರಣ, ಈ ಸಮಸ್ಯೆ ಇನ್ನೂ ಜೀವಂತವಾಗಿದೆ ಎಂದಿದ್ದಾರೆ. ಬಿಡಿಎ ಎಂದರೆ ಸಿರಿವಂತರ, ಹಣವುಳ್ಳವರ, ಅಧಿಕಾರ ಇರುವವರ, ರಾಜಕೀಯದವರ ಕಚೇರಿಯಾಗಿದೆ ಎಂಬುದು ಜನಸಾಮಾನ್ಯರ ಅಭಿಪ್ರಾಯವಾಗಿದೆ. ಇವತ್ತಿಗೂ ಕೂಡ ಬಿ.ಡಿ.ಎ. ಯೋಜನೆಗಳಾಗಲಿ, ಕಾರ್ಯವೈಖರಿಯಾಗಲೀ, ಜನಸಾಮಾನ್ಯರಿಗೆ ತಿಳಿಯಲು ಸಾಧ್ಯವಿಲ್ಲದ ಪರಿಸ್ಥಿತಿ ಹಾಗೂ ವ್ಯವಸ್ಥೆ ಎಲ್ಲರಿಗೂ ತಿಳಿದಿರುವಂಥಹದ್ದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments