Webdunia - Bharat's app for daily news and videos

Install App

ಹೊಸ ಸಚಿವರು ಈಗಲೂ ಅನರ್ಹರೇ : ಸಿದ್ದರಾಮಯ್ಯ ಟ್ವಿಟ್ ಮಾಡಿದ್ದೇನು?

Webdunia
ಗುರುವಾರ, 6 ಫೆಬ್ರವರಿ 2020 (19:52 IST)
ಬಹುದಿನಗಳಿಂದ ಕುತೂಹಲ ಕೆರಳಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಿದೆ. ಬೈ ಎಲೆಕ್ಷನ್ ನಲ್ಲಿ ಗೆದ್ದ 10 ಜನರನ್ನು ಮಂತ್ರಿ ಮಾಡಲಾಗಿದೆ. ನೂತನ ಮಂತ್ರಿಗಳು ಈಗಲೂ ಅನರ್ಹರೇ ಆಗಿದ್ದಾರೆ ಅಂತ ಮಾಜಿ ಸಿಎಂ ಟೀಕೆ ಮಾಡಿದ್ದಾರೆ.  

ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅನರ್ಹ ಶಾಸಕರ ವಿರುದ್ಧ ಟ್ವಿಟ್ ಮಾಡಿರೋ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ಬಗ್ಗೆ ಸಂತೋಷ ಪಡುವುದೇನಿಲ್ಲ. ತಾಂತ್ರಿಕವಾಗಿ ಚುನಾವಣೆಯಲ್ಲಿ ಗೆದ್ದು ಶಾಸಕರಾದರೂ ನೈತಿಕವಾಗಿ ಸೋತಿರುವ ಅವರು ಈಗಲೂ ಅನರ್ಹರೇ ಆಗಿದ್ದಾರೆ. ನೂತನ ಸಚಿವರಿಗೆ ಒಳ್ಳೆಯದಾಗಲಿ. ಹೀಗಂತ ಟ್ವಿಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಕೈಕಾಲನ್ನು ಹೈಕಮಾಂಡ್ ಕಟ್ಟಿಹಾಕಿ ತಲೆಗೆ ಮಾತ್ರ ಕಿರೀಟ ಇಟ್ಟು ಕೂರಿಸಿದ್ದಾರೆ. ಅವರ ಅಸಹಾಯಕತೆಯನ್ನು ನೋಡಿದರೆ ಅಯ್ಯೋ ಪಾಪ ಅನಿಸುತ್ತೆ.

ಮಾಡಿದುಣ್ಣೋ ಮಹರಾಯ ಅಂತಾನೂ ಸಿದ್ದರಾಮಯ್ಯ ಟ್ವಿಟ್ ಮಾಡೋ ಮೂಲಕ ತಿವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments