Webdunia - Bharat's app for daily news and videos

Install App

ಅಮವಾಸ್ಯೆ ದಿನ ಕೊರೊನಾ ಹೆದರಿ ಓಡಿಹೋಗುತ್ತಾ?

Webdunia
ಬುಧವಾರ, 22 ಏಪ್ರಿಲ್ 2020 (14:23 IST)
ಅಮವಾಸ್ಯೆ ಎಂದರೆ ಕೊರೊನಾ ವೈರಸ್ ಹೆದರುತ್ತಾ? ಅರೇ ಇದೆಂಥ ಪ್ರಶ್ನೆ. ಆಸ್ಪತ್ರೆಯಲ್ಲಿದ್ದು ವಾರಗಟ್ಟಲೇ ಟ್ರೀಟ್ ಮೆಂಟ್ ಪಡೆದರೂ ವಾಸಿಯಾಗದ ರೋಗ ಇದು ಅನ್ನೋದು ಜಗತ್ತಿಗೆ ಗೊತ್ತು. ಆದರೆ ಈ ಊರಿನವರದ್ದು ಮಾತ್ರ ಸ್ಪೇಷಲ್.

ದೇಶಾದ್ಯಂತ ಲಾಕ್ ಡೌನ್, ಸೀಲ್ ಡೌನ್ ಜಾರಿಯಲ್ಲಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ನೂರಾರು ಜನರು ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬಂದಿದ್ದರು.

ಲಾಕ್ ಡೌನ್ ಮರೆತು, ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದು, ತಮಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ ಕೊರೊನಾ ವೈರಸ್ ಭಯವಿಲ್ಲದಂತೆ ನಡೆದುಕೊಂಡರು.

ಗದಗ ನಗರದ ಮಾರುಕಟ್ಟೆ ಸೇರಿದಂತೆ ಲಕ್ಷ್ಮೇಶ್ವರ ನಗರದ ಮಾರುಕಟ್ಟೆಯಲ್ಲಿಯೂ ಜನವೋ ಜನರಿದ್ದರು.
ಪೊಲೀಸರಿಗಂತೂ ಜನರಿಗೆ ತಿಳಿಹೇಳಿ ಮನೆಗೆ ಕಳಿಸುವುದೇ ದೊಡ್ಡ ತಲೆನೋವಾದಂತಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments