ಅಮವಾಸ್ಯೆ ದಿನ ಕೊರೊನಾ ಹೆದರಿ ಓಡಿಹೋಗುತ್ತಾ?

Webdunia
ಬುಧವಾರ, 22 ಏಪ್ರಿಲ್ 2020 (14:23 IST)
ಅಮವಾಸ್ಯೆ ಎಂದರೆ ಕೊರೊನಾ ವೈರಸ್ ಹೆದರುತ್ತಾ? ಅರೇ ಇದೆಂಥ ಪ್ರಶ್ನೆ. ಆಸ್ಪತ್ರೆಯಲ್ಲಿದ್ದು ವಾರಗಟ್ಟಲೇ ಟ್ರೀಟ್ ಮೆಂಟ್ ಪಡೆದರೂ ವಾಸಿಯಾಗದ ರೋಗ ಇದು ಅನ್ನೋದು ಜಗತ್ತಿಗೆ ಗೊತ್ತು. ಆದರೆ ಈ ಊರಿನವರದ್ದು ಮಾತ್ರ ಸ್ಪೇಷಲ್.

ದೇಶಾದ್ಯಂತ ಲಾಕ್ ಡೌನ್, ಸೀಲ್ ಡೌನ್ ಜಾರಿಯಲ್ಲಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ನೂರಾರು ಜನರು ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬಂದಿದ್ದರು.

ಲಾಕ್ ಡೌನ್ ಮರೆತು, ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದು, ತಮಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ ಕೊರೊನಾ ವೈರಸ್ ಭಯವಿಲ್ಲದಂತೆ ನಡೆದುಕೊಂಡರು.

ಗದಗ ನಗರದ ಮಾರುಕಟ್ಟೆ ಸೇರಿದಂತೆ ಲಕ್ಷ್ಮೇಶ್ವರ ನಗರದ ಮಾರುಕಟ್ಟೆಯಲ್ಲಿಯೂ ಜನವೋ ಜನರಿದ್ದರು.
ಪೊಲೀಸರಿಗಂತೂ ಜನರಿಗೆ ತಿಳಿಹೇಳಿ ಮನೆಗೆ ಕಳಿಸುವುದೇ ದೊಡ್ಡ ತಲೆನೋವಾದಂತಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments