Webdunia - Bharat's app for daily news and videos

Install App

ಅಮವಾಸ್ಯೆ ದಿನ ಕೊರೊನಾ ಹೆದರಿ ಓಡಿಹೋಗುತ್ತಾ?

Webdunia
ಬುಧವಾರ, 22 ಏಪ್ರಿಲ್ 2020 (14:23 IST)
ಅಮವಾಸ್ಯೆ ಎಂದರೆ ಕೊರೊನಾ ವೈರಸ್ ಹೆದರುತ್ತಾ? ಅರೇ ಇದೆಂಥ ಪ್ರಶ್ನೆ. ಆಸ್ಪತ್ರೆಯಲ್ಲಿದ್ದು ವಾರಗಟ್ಟಲೇ ಟ್ರೀಟ್ ಮೆಂಟ್ ಪಡೆದರೂ ವಾಸಿಯಾಗದ ರೋಗ ಇದು ಅನ್ನೋದು ಜಗತ್ತಿಗೆ ಗೊತ್ತು. ಆದರೆ ಈ ಊರಿನವರದ್ದು ಮಾತ್ರ ಸ್ಪೇಷಲ್.

ದೇಶಾದ್ಯಂತ ಲಾಕ್ ಡೌನ್, ಸೀಲ್ ಡೌನ್ ಜಾರಿಯಲ್ಲಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ನೂರಾರು ಜನರು ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬಂದಿದ್ದರು.

ಲಾಕ್ ಡೌನ್ ಮರೆತು, ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದು, ತಮಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ ಕೊರೊನಾ ವೈರಸ್ ಭಯವಿಲ್ಲದಂತೆ ನಡೆದುಕೊಂಡರು.

ಗದಗ ನಗರದ ಮಾರುಕಟ್ಟೆ ಸೇರಿದಂತೆ ಲಕ್ಷ್ಮೇಶ್ವರ ನಗರದ ಮಾರುಕಟ್ಟೆಯಲ್ಲಿಯೂ ಜನವೋ ಜನರಿದ್ದರು.
ಪೊಲೀಸರಿಗಂತೂ ಜನರಿಗೆ ತಿಳಿಹೇಳಿ ಮನೆಗೆ ಕಳಿಸುವುದೇ ದೊಡ್ಡ ತಲೆನೋವಾದಂತಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments