Webdunia - Bharat's app for daily news and videos

Install App

ಅಮವಾಸ್ಯೆ ದಿನ ಕೊರೊನಾ ಹೆದರಿ ಓಡಿಹೋಗುತ್ತಾ?

Webdunia
ಬುಧವಾರ, 22 ಏಪ್ರಿಲ್ 2020 (14:23 IST)
ಅಮವಾಸ್ಯೆ ಎಂದರೆ ಕೊರೊನಾ ವೈರಸ್ ಹೆದರುತ್ತಾ? ಅರೇ ಇದೆಂಥ ಪ್ರಶ್ನೆ. ಆಸ್ಪತ್ರೆಯಲ್ಲಿದ್ದು ವಾರಗಟ್ಟಲೇ ಟ್ರೀಟ್ ಮೆಂಟ್ ಪಡೆದರೂ ವಾಸಿಯಾಗದ ರೋಗ ಇದು ಅನ್ನೋದು ಜಗತ್ತಿಗೆ ಗೊತ್ತು. ಆದರೆ ಈ ಊರಿನವರದ್ದು ಮಾತ್ರ ಸ್ಪೇಷಲ್.

ದೇಶಾದ್ಯಂತ ಲಾಕ್ ಡೌನ್, ಸೀಲ್ ಡೌನ್ ಜಾರಿಯಲ್ಲಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ನೂರಾರು ಜನರು ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬಂದಿದ್ದರು.

ಲಾಕ್ ಡೌನ್ ಮರೆತು, ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದು, ತಮಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ ಕೊರೊನಾ ವೈರಸ್ ಭಯವಿಲ್ಲದಂತೆ ನಡೆದುಕೊಂಡರು.

ಗದಗ ನಗರದ ಮಾರುಕಟ್ಟೆ ಸೇರಿದಂತೆ ಲಕ್ಷ್ಮೇಶ್ವರ ನಗರದ ಮಾರುಕಟ್ಟೆಯಲ್ಲಿಯೂ ಜನವೋ ಜನರಿದ್ದರು.
ಪೊಲೀಸರಿಗಂತೂ ಜನರಿಗೆ ತಿಳಿಹೇಳಿ ಮನೆಗೆ ಕಳಿಸುವುದೇ ದೊಡ್ಡ ತಲೆನೋವಾದಂತಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments