Webdunia - Bharat's app for daily news and videos

Install App

ಗಣೇಶ ಹಬ್ಬದ ಸಂಭ್ರಮಕ್ಕೆ ಬಿತ್ತು ಬ್ರೇಕ್: ಮೂರ್ತಿ ತಯಾರಕರಿಗೆ ಸಂಕಷ್ಟ

Webdunia
ಸೋಮವಾರ, 6 ಸೆಪ್ಟಂಬರ್ 2021 (12:25 IST)
ಬೆಂಗಳೂರು: ಇನ್ನೇನು ಗಣೇಶ ಹಬ್ಬ ಬಂತು, ಭರ್ಜರಿಯಾಗಿ ಮೂರ್ತಿ ಕೂರಿಸಿ ಹಬ್ಬ ಮಾಡೋಣ ಎಂದಿದ್ದವರಿಗೆ ಮತ್ತೆ ಕೊರೋನಾ ಕಡಿವಾಣ ಹಾಕಿದೆ.


ಇತ್ತೀಚೆಗೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಗುಂಪು ಕಟ್ಟಿಕೊಂಡು ಆಚರಿಸುವುದಕ್ಕೆ ಬ್ರೇಕ್ ಹಾಕಿದೆ. ಈ ಬಾರಿಯೂ ಗಲ್ಲಿ ಗಲ್ಲಿ ಗಣೇಶನ ಕೂರಿಸಿ ಹಬ್ಬ ಮಾಡುವಂತಿಲ್ಲ. ಒಂದು ವಾರ್ಡ್ ಗೆ ಒಂದು ಗಣೇಶ ಎಂಬ ನಿಯಮ ಬಂದಿದೆ. ಇದಕ್ಕೂ ಪೊಲೀಸರ ಅನುಮತಿ ಪಡೆಯಬೇಕು.

ಆದರೆ ಇದರಿಂದ ಹೆಚ್ಚು ಸಂಕಷ್ಟಕ್ಕೀಡಾಗಿರುವುದು ಗಣೇಶನ ಮೂರ್ತಿ ತಯಾರಕರು. ಎಷ್ಟೋ ಜನಕ್ಕೆ ಇದುವೇ ಹೊಟ್ಟೆ ಪಾಡಿನ ಉದ್ಯಮವಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ವಿಗ್ರಹಗಳು ಸಾಕಷ್ಟು ಮಾರಾಟವಾಗದೇ ಅವರ ಜೀವನ ಸಂಕಷ್ಟಕ್ಕೀಡಾಗಿದೆ ಎನ್ನುವುದು ಮಾತ್ರ ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಮುಂದಿನ ಸುದ್ದಿ
Show comments