ಹೆಚ್ಡಿಕೆಯಿಂದ ಹೊಸ ರಾಜಕೀಯ ದಾಳ ಏನು ?

Webdunia
ಶನಿವಾರ, 2 ಏಪ್ರಿಲ್ 2022 (14:36 IST)
ಬೆಂಗಳೂರು : ಚುನಾವಣಾ ರಣೋತ್ಸಾಹದಲ್ಲಿದ್ದ ಕೈ ಪಾಳಯದಲ್ಲಿ ಈಗ ಆತಂಕದ ವಾತಾವರಣ ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ಯಾಕೆಂದರೆ ಸೈಲೆಂಟಾಗಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಇದರಿಂದ ಮೊದಲೇ ಕಂಗಾಲಾಗಿದ್ದ ಕಾಂಗ್ರೆಸ್ಗೆ ಈಗ ಮತ್ತೆ ಆತಂಕ ಶುರುವಾಗಿದೆ.

ಒಂದೆಡೆ ಬಿಜೆಪಿಯ ಹಿಂದುತ್ವ ಅಸ್ತ್ರದ ಮುಂದೆ ಮಂಡಿಯೂರಿದ ಕೈ ಪಾಳಯಕ್ಕೆ ಈಗ ಇನ್ನೊಂದು ತಲೆ ನೋವು ಶುರುವಾದಂತಿದೆ. ಇನ್ನೊಂದೆಡೆ ಮೈನಾರಟಿ ಲೀಡರ್ಸ್ ಹಾಗೂ ವೋಟ್ ಬ್ಯಾಂಕ್ಗೆ ಏಕಾಏಕಿ ಲಗ್ಗೆ ಇಡಲು ಹೆಚ್ಡಿಕೆ ಮುಂದಾಗಿದ್ದಾರೆ.

ಸೆಕ್ಯೂಲರ್, ಕಮ್ಯೂನಲ್, ಸಾಫ್ಟ್ ಹಿಂದುತ್ವ. ಇವುಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಎಂದು ಕೈ ನಾಯಕರು ಫುಲ್ ಕನ್ಫ್ಯೂಶನ್ ನಲ್ಲಿದ್ದಾರೆ. 

ಬಿಜೆಪಿ ನಾಯಕರ ಹಿಂದುತ್ವದ ಅಸ್ತ್ರದ ವಿರುದ್ಧ ಅಗ್ರೆಸ್ಸಿವ್ ಆಗಿ ಅಟ್ಯಾಕ್ ಮಾಡದ ಕಾಂಗ್ರೆಸ್ ನಾಯಕರುಗಳು, ಸಾಫ್ಟ್ ಹಿಂದುತ್ವಕ್ಕೆ ಮೊರೆ ಹೋಗಿದ್ದರು. ಇತ್ತ ಇಷ್ಟು ದಿನ ಸುಮ್ಮನಿದ್ದ ಕುಮಾರಸ್ವಾಮಿ ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಬಹಿರಂಗ ಟಕ್ಕರ್ ಕೊಟ್ಟು ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments